ಮೆಟ್ರೋ ರೈಲಿಗಾಗಿ ನೆಲಕ್ಕುರುಳಿದ ಮನೆಗಳು

ಬೆಳ್ಳಂಬೆಳ್ಳಗೆಯೇ ಸ್ಥಳಕ್ಕೆ ಹಾಜರಾದ ರಾಕ್ಷಸ ಗಾತ್ರದ ಜೆಸಿಬಿ ಯಂತ್ರಗಳು ಅಂಗಡಿಗಳನ್ನು ಕೆಡವತೊಡಗಿದವು. ಮೆಟ್ರೋ ಸಿಬ್ಬಂದಿಗಳ ಈ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಸ್ಥಳೀಯ ನಿವಾಸಿಗಳು ಹಾಗೂ ಅಂಗಡಿ ಮಾಲೀಕರು ನೋಟಿಸ್ ನೀಡದೆ ಮನೆಗಳನ್ನು ಕೆಡವಲಾಗುತ್ತಿದೆ ಎಂದು ದೂರುತ್ತಾ ಪ್ರತಿಭಟನೆಗೆ ಇಳಿದರು.
ಆದರೆ, ನಿವಾಸಿಗಳ ಪ್ರತಿಭಟನೆಯನ್ನು ಲೆಕ್ಕಿಸದ ಮೆಟ್ರೋ ಸಿಬ್ಬಂದಿಗಳು, ಮನೆ, ಅಂಗಡಿಗಳನ್ನು ಕೆಡವ ಕಾರ್ಯ ಮುಂದುವರೆಸಿದರು. ನ್ಯಾಯಾಲಯದಲ್ಲಿ ಈ ಕಾರ್ಯಚರಣೆಗೆ ಇದ್ದ ಅಡ್ಡಿ ಆತಂಕ ದೂರಾಗಿದೆ, ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದ ಬಳಿಕವೇ ಈ ಕಾರ್ಯಾಚರಣೆಗೆ ಮುಂದಾಗಿದ್ದು ಎಂದು ಮೆಟ್ರೋ ಅಧಿಕಾರಿಗಳು ಹೇಳಿದರು.
ಮೆಟ್ರೋ ಅಧಿಕಾರಿಗಳು, ಸ್ಥಳೀಯ ನಿವಾಸಿಗಳ ಆರೋಪ, ಪ್ರತ್ಯಾರೋಪಗಳ ನಡುವೆ ಪೊಲೀಸರು ನಜ್ಜುಗುಜ್ಜಾದರು. ಕೊನೆಗೆ ಪ್ರತಿಭಟನಾ ನಿರತ ಸ್ಥಳೀಯ ನಿವಾಸಿಗಳನ್ನು ತಮ್ಮ ಜೀಪು, ವ್ಯಾನಿನಲ್ಲಿ ಹತ್ತಿಸಿಕೊಂಡು ಮೂರನೇ ಬ್ಲಾಕಿನ ಪೊಲೀಸ್ ಠಾಣೆಗೆ ಹೊರಟರು.
More From
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications