ವಿನಾಕಾರಣ ಥಳಿಸಿದ ಪೇದೆಗಳ ಅಮಾನತು

ಸಂಜಯನಗರದ ಎಎಸ್ಐ ನಾಗರಾಜಪ್ಪ, ಪೇದೆಗಳಾದ ವೆಂಕಟೇಶ,ವೀರಭದ್ರಯ್ಯ,ನಾಗಪ್ಪ ಅಮಾನತುಗೊಂಡವರು.ಆ.16 ರಂದು ಸಂಜಯನಗರದ ವ್ಯಾಪ್ತಿಯ ಭೂಪಸಂದ್ರದ ಅಪಾರ್ಟ್ಮೆಂಟ್ನಲ್ಲಿ ಇಂಜನಿಯರಿಂಗ್ ವಿದ್ಯಾರ್ಥಿ ಸೈಯದ್ ಸಿದ್ಧಿಕಿಯ ಹುಟ್ಟು ಹಬ್ಬದ ನಿಮಿತ್ತ ಔತಣಕೂಟ ಏರ್ಪಡಿಸಲಾಗಿತ್ತು.
ಅತಿಯಾದ ಗಲಾಟೆ ಮಾಡುತ್ತಿದ್ದರು ಎಂಬ ಕಾರಣಕ್ಕೆ ಪಕ್ಕದ ಅಪಾರ್ಟ್ಮೆಂಟ್ನವರು ಸಂಜಯನಗರ ಪೊಲೀಸರಿಗೆ ದೂರವಾಣಿ ಮೂಲಕ ದೂರು ನೀಡಿದ್ದರು. ಇಬ್ಬರು ಪೇದೆಗಳು ತೆರಳಿ ಗಲಾಟೆ ಮಾಡುತ್ತಿದ್ದವರನ್ನು ಠಾಣೆಗೆ ಎಳೆದುಕೊಂಡು ಬಂದಿದ್ದಾರೆ.
ಇಲ್ಲಿ ಎಎಸ್ಐ ನಾಗರಾಜಪ್ಪ ಯುವಕರ ಬಳಿ ಇದ್ದ ಹಣವನ್ನು ಕಿತ್ತುಕೊಂಡು, 15 ಸಾವಿರ ರು ಕೊಡುವಂತೆ ಪೀಡಿಸತೊಡಗಿದರು. ವಿದ್ಯಾರ್ಥಿಗಳ ಜೊತೆ ಬೇಕಾ ಬಿಟ್ಟಿ ವರ್ತನೆ ನಡೆಸಿದ್ದರು. ಅಮಾನತುಗೊಂಡ ಪೇದೆಗಳು ಸಹ ಪುಂಡಾಟಿಕೆ ಮಾಡಿದ್ದಾರೆ. ಇದೆಲ್ಲವನ್ನು ಓರ್ವ ಯುವಕ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು , ಪಾನಮತ್ತರಾಗಿದ್ದ ಪೇದೆಗಳಿಗೆ ಇದರ ಅರಿವಿರಲಿಲ್ಲ. ಇದರ ಆಧಾರದ ಮೇಲೆ ನಾಲ್ವರನ್ನು ಅಮಾನತುಗೊಳಿಸಿದ್ದಾರೆ.
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications