ಮುತ್ತುಲಕ್ಷ್ಮಿ ನೆರವಿಗೆ ಯಾರೂ ಬರುತ್ತಿಲ್ಲವಂತೆ!

ಹಲವು ವರ್ಷಗಳ ಹಿಂದೆ ಕರ್ನಾಟಕದ ವಿಭಾಗೀಯ ಅರಣ್ಯಾಧಿಕಾರಿ ಶ್ರೀನಿವಾಸನ್ ರನ್ನು ವೀರಪ್ಪನ್ ತಂಡ ಹತ್ಯೆ ಮಾಡಿದ ಪ್ರಕರಣ ಸೇರಿದಂತೆ ಮುತ್ತುಲಕ್ಷ್ಮಿ ವಿರುದ್ದ 5 ಮೊಕದ್ದಮೆಗಳು ಬಾಕಿ ಇವೆ. ಆಕೆಯನ್ನು ನೋಡಲು ಆಕೆಯ ಇಬ್ಬರು ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, ಬೇರೆ ಯಾರಿಗೂ ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಧನಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುತ್ತುಲಕ್ಷ್ಮಿ ಬಿಡುಗಡೆ ತಮಿಳುನಾಡು ಮಾನವ ಸಂಪನ್ಮೂಲ ಸಮಿತಿ ಸಹಾಯ ಸಹಕಾರ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. ಆದರೆ, ಇದೀಗ ಅವರು ಕೂಡಾ ಸಹೋದರಿಯ ಬಿಡುಗಡೆಗೆ ಪ್ರಾಮಾಣಿಕ ಕೆಲಸ ಮಾಡುತ್ತಿಲ್ಲ. ವೀರಪ್ಪನ್ ಇಬ್ಬರು ಹೆಣ್ಣುಮಕ್ಕಳಲ್ಲಿ ಹಿರಿಯ ಮಗಳು ಬಿಎ ಇಂಗ್ಲಿಷ್ ಓದುತ್ತಿದ್ದರೆ, ಕಿರಿಯ ಮಗಳು ಚೆನ್ನೈಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
More From
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications