ಯುವ ಛಾಯಾ ಪತ್ರಕರ್ತ ಎಮ್ಎನ್ ವಾಸು ಅಕಾಲಿಕ ಮರಣ

ಅತ್ಯಂತ ವಿನಮ್ರ ಸ್ವಭಾವದವರಾಗಿದ್ದ ವಾಸು ಅವರು ತಂದೆ-ತಾಯಿ ಸಹೋದರರನ್ನು ಅಗಲಿದ್ದಾರೆ. ಪತ್ರಿಕಾ ಛಾಯಾಗ್ರಾಹಕ ವಾಸು ನಿಧನಕ್ಕೆ ದಟ್ಸ್ ಕನ್ನಡ ಹಾಗೂ ಬೆಂಗಳೂರು ಪತ್ರಿಕಾ ಛಾಯಾಗ್ರಾಹಕರ ಸಂಘ ತೀವ್ರ ಶೋಕ ವ್ಯಕ್ತಪಡಿಸಿದೆ. ಚಿಕ್ಕ ವಯಸ್ಸಿನ ಸಹದ್ಯೋಗಿಯನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿಯಾಗಿದೆ. ಆತನ ಅತ್ಮಕ್ಕೆ ಶಾಂತಿ ಸಿಗಲೆಂದು ಸಂಘ ಕೋರಿದೆ.
ಉತ್ತಮ ಸ್ನೇಹಿತ, ಪತ್ರಿಕಾ ಸಹೋದ್ಯೋಗಿಯನ್ನು ಕಳೆದುಕೊಂಡಿರುವ ಅನೇಕ ಪತ್ರಕರ್ತರು ವಾಸು ಅವರ ಅಕಾಲಿಕ ಮರಣಕ್ಕಾಗಿ ಕಂಬನಿ ಮಿಡಿದಿದ್ದಾರೆ. ಪತ್ರಿಕೋದ್ಯಮದಲ್ಲಿ ಎಲ್ಲ ಪ್ರೀತಿ ಮತ್ತು ಮೆಚ್ಚುಗೆಗೆ ಪಾತ್ರರಾಗಿದ್ದ ವಾಸು ಅವರ ನಿಧನ ಪತ್ರಿಕಾಲೋಕಕ್ಕೆ ತುಂಬಲಾರದ ನಷ್ಟ ಎಂದು ಬೆಂಗಳೂರು ವರದಿಗಾರರ ಸಂಘ ಶೋಕ ವ್ಯಕ್ತಪಡಿಸಿದೆ.
ಅಂತ್ಯ ಸಂಸ್ಕಾರ : ನಗರದ ಮಾಗಡಿ ರಸ್ತೆಯಲ್ಲಿರುವ ಸುಮನಹಳ್ಳಿಯ ವಿದ್ಯುತ್ ಚಿತಾಗಾರದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 99450 88467, 93433 27766.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications