ಬೇಲೇಕೇರಿ ಅದಿರು : ಕಳ್ಳರ ರಕ್ಷಣೆಗೆ ನಿಂತ ಸಿಐಡಿ

ಲೋಕಾಯುಕ್ತರ ಸೂಚನೆ ಮೇರೆಗೆ ಅದಿರು ನಾಪತ್ತೆ ಪತ್ತೆ ಹಚ್ಚಿದವರು ಅರಣ್ಯಾಧಿಕಾರಿಗಳು. ಆದರೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379ರ ಅಡಿ ಕಳ್ಳತನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೈಕೋರ್ಟ್ ತೀರ್ಪೊಂದರ ಪ್ರಕಾರ, ಅರಣ್ಯ ಪ್ರದೇಶದಲ್ಲಿ ನಡೆಯುವ ಕಳ್ಳಸಾಗಣೆಯನ್ನು ಪೊಲೀಸರೇ ತನಿಖೆ ನಡೆಸಬೇಕು. ಹೀಗಾಗಿ ಹೈಕೋರ್ಟ್ ಸೂಚನೆ ಮೇರೆಗೆ ಕಳೆದ ಮಾರ್ಚ್ 26ರಂದು ಈ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಸೂಚನೆ ನೀಡಲಾಗಿತ್ತು.
ಸಿಐಡಿ ಪೊಲೀಸರ ಮೇಲೆ ಅನುಮಾನ ಬರಲು ಕಾರಣ ಹಿರಿಯ ಅಧಿಕಾರಿಯೊಬ್ಬರು ನೀಡುತ್ತಿರುವ ಹೇಳಿಕೆ. ಜೂನ್ ತಿಂಗಳಲ್ಲಿ ಸಿಐಡಿ ಪೊಲೀಸರು ತನಿಖೆ ಕೈಗೆತ್ತಿಗೊಂಡಾಗ ಬೇಲೇಕೇರಿ ಬಂದರಿನಲ್ಲಿ 2.5 ಲಕ್ಷ ಟನ್ ಅದಿರು ಇತ್ತು. ಈಗಲೂ ಅದು ಅಲ್ಲೆ ಇದೆ ಎಂಬ ವರಾತ ಶುರುಮಾಡಿಕೊಂಡಿದ್ದಾರೆ.
More From
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications