ಸೀತೆಯಷ್ಟೇ ಪರಿಶುದ್ಧ : ಅಗ್ನಿಪರೀಕ್ಷೆಗೆ ಸಿದ್ಧ

ಮೈಸೂರು ಕಾಲೇಜಿಗೆ 8- ಮತ್ತು ಹಾಸನ ಕಾಲೇಜಿಗೆ 307 ಮಂದಿಯನ್ನು ನೇಮಕ ಮಾಡಿಕೊಂಡಿದ್ದು, ಅದನ್ನು ಮುಖ್ಯಮಂತ್ರಿ ರದ್ದುಪಡಿಸಿರುವ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ರದ್ದುಪಡಿಸಿದ್ದರೆ ಅದನ್ನು ಹಿಂದಕ್ಕೆ ಪಡೆಯುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡುವುದಾಗಿ ಅವರು ಹೇಳಿದರು.
ಆಗಿರುವ ನೇಮಕವನ್ನು ರದ್ದುಪಡಿಸುವುದರ ಬದಲು ತನಿಖೆ ನಡೆಸಲಿ. ಆನಂತರ ಮುಂದೇನಾಗುತ್ತದೆ ಎನ್ನುವುದರ ಮೇಲೆ ಕ್ರಮಕೈಗೊಳ್ಳಲಿ. ನನ್ನ ಪ್ರಕಾರ ಎಲ್ಲವೂ ಪಾರದರ್ಶಕವಾಗಿ ನಡೆದಿದೆ. ಮೆರಿಟ್ ಮತ್ತು ರೋಸ್ಟರ್ ಪದ್ಧತಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ಗೌಡ ವಿವರಿಸಿದರು.
ವೈದ್ಯಕೀಯ ಕಾಲೇಜುಗಳು ಸ್ವಾಯತ್ತತೆ ಸಂಸ್ಥೆಗಳಾಗಿದ್ದರಿಂದ ಹಲವಾರು ಇಲಾಖೆಗಳಿಗೆ ಕಡತಗಳನ್ನು ಕಳುಹಿಸಿ ಅನುಮತಿ ಪಡೆಯುವುದರಿಂದ ವಿಳಂಬವಾಗುತ್ತದೆ. ಇದನ್ನು ತಪ್ಪಿಸಲು ತರಾತುರಿಯಲ್ಲಿ ತುರ್ತು ಕ್ರಮ ಅನುಸರಿಸಲಾಗಿದೆ. ಹೀಗಾಗಿ ಇದರಲ್ಲಿ ಅಕ್ರಮ, ಅವ್ಯವಹಾರ ಅಥವಾ ಸ್ವಜನ ಪಕ್ಷಪಾತ ನಡೆದಿಲ್ಲ ಎಂದು ರಾಮಚಂದ್ರಗೌಡ ಸಮರ್ಥಿಸಿಕೊಂಡರು.
ಮೈಸೂರು ಮತ್ತು ಹಾಸನ ವೈದ್ಯಕೀಯ ಕಾಲೇಜುಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲ ನೇಮಕಾತಿಯನ್ನು ರದ್ದುಪಡಿಸುವಂತೆ ಸೂಚನೆ ನೀಡಿದ್ದರು. ಮುಖ್ಯಮಂತ್ರಿಗಳ ನಿಲುವು ವಿರೋಧಿಸಿ ನೇಮಕವಾಗಿರುವ ಉದ್ಯೋಗಿಗಳಿಂದ ವ್ಯಾಪಕ ಪ್ರತಿಭಟನೆ ಆರಂಭವಾಗಿದೆ. ಕೆಲವರು ಅತ್ಮಹತ್ಯೆಗೂ ಯತ್ನಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications