ಮುದ್ದೇನಹಳ್ಳಿಯಲ್ಲಿ ಕೈಗಾರಿಕಾ ಕೇಂದ್ರ : ಮೊಯ್ಲಿ

ವಿಶ್ವೇಶ್ವರಯ್ಯ ಅವರ 150ನೇ ಜನ್ಮದಿನಾಚರಣೆಯಾದ ಸೆಪ್ಟೆಂಬರ್ 15 ರಂದು ಯುವ ಜನಾಂಗಕ್ಕೆ ಕೈಗಾರಿಕಾ ಪರಿಣಿತಿಗಾಗಿ ತರಬೇತಿ ಕೇಂದ್ರವನ್ನು ಆರಂಭಿಸುವ ಮೂಲಕ ಮುದ್ದೇನಹಳ್ಳಿಯನ್ನು ಕೈಗಾರಿಕಾ ಗ್ರಾಮವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಮತ್ತು ಚಿಕ್ಕಬಳ್ಳಾಪುರ ಸಂಸದ ಎಂ ವೀರಪ್ಪ ಮೊಯ್ಲಿ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ಯುಜನತೆಯನ್ನು ತಾಂತ್ರಿಕವಾಗಿ ತರಬೇತಿಗೊಳಿಸುವಂತ ವಿಶ್ವೇಶ್ವರಯ್ಯನವರು ಕಂಡ ಕನಸನ್ನೇ ನನಸು ಮಾಡಲು ಕೇಂದ್ರ ಹೊರಟಿದೆ. ಈ ನಿಟ್ಟಿನಲ್ಲಿ ಮುದ್ದೇನಹಳ್ಳಿಯಲ್ಲಿ ಕೈಗಾರಿಕಾ ತರಬೇತಿ ನೀಡುವ ವಿವಿಧ ಘಟಕ ಮತ್ತು ಕೇಂದ್ರವನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಅಲ್ಲದೇ, ಸರ್ ಎಂ ವಿಶ್ವೇಶ್ವರಯ್ಯ ಅವರ ಭಾವಚಿತ್ರವುಳ್ಳ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಗುವುದು. ಪ್ರಸ್ತುತ ವಿಶ್ವೇಶ್ವರಯ್ಯ ಅವರ ಭಾವಚಿತ್ರವುಳ್ಳ ಸ್ಟಾಂಪ್ ಗಳು ಲಭ್ಯವಿದ್ದು, ಇನ್ನು ಲಕೋಟೆಗಳು ಸಿಗಲಿವೆ ಎಂದು ಮೊಯ್ಲಿ ಹೇಳಿದರು.
More From
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications