ಮುದ್ದೇನಹಳ್ಳಿಯಲ್ಲಿ ಕೈಗಾರಿಕಾ ಕೇಂದ್ರ : ಮೊಯ್ಲಿ

ವಿಶ್ವೇಶ್ವರಯ್ಯ ಅವರ 150ನೇ ಜನ್ಮದಿನಾಚರಣೆಯಾದ ಸೆಪ್ಟೆಂಬರ್ 15 ರಂದು ಯುವ ಜನಾಂಗಕ್ಕೆ ಕೈಗಾರಿಕಾ ಪರಿಣಿತಿಗಾಗಿ ತರಬೇತಿ ಕೇಂದ್ರವನ್ನು ಆರಂಭಿಸುವ ಮೂಲಕ ಮುದ್ದೇನಹಳ್ಳಿಯನ್ನು ಕೈಗಾರಿಕಾ ಗ್ರಾಮವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಮತ್ತು ಚಿಕ್ಕಬಳ್ಳಾಪುರ ಸಂಸದ ಎಂ ವೀರಪ್ಪ ಮೊಯ್ಲಿ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ಯುಜನತೆಯನ್ನು ತಾಂತ್ರಿಕವಾಗಿ ತರಬೇತಿಗೊಳಿಸುವಂತ ವಿಶ್ವೇಶ್ವರಯ್ಯನವರು ಕಂಡ ಕನಸನ್ನೇ ನನಸು ಮಾಡಲು ಕೇಂದ್ರ ಹೊರಟಿದೆ. ಈ ನಿಟ್ಟಿನಲ್ಲಿ ಮುದ್ದೇನಹಳ್ಳಿಯಲ್ಲಿ ಕೈಗಾರಿಕಾ ತರಬೇತಿ ನೀಡುವ ವಿವಿಧ ಘಟಕ ಮತ್ತು ಕೇಂದ್ರವನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಅಲ್ಲದೇ, ಸರ್ ಎಂ ವಿಶ್ವೇಶ್ವರಯ್ಯ ಅವರ ಭಾವಚಿತ್ರವುಳ್ಳ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಗುವುದು. ಪ್ರಸ್ತುತ ವಿಶ್ವೇಶ್ವರಯ್ಯ ಅವರ ಭಾವಚಿತ್ರವುಳ್ಳ ಸ್ಟಾಂಪ್ ಗಳು ಲಭ್ಯವಿದ್ದು, ಇನ್ನು ಲಕೋಟೆಗಳು ಸಿಗಲಿವೆ ಎಂದು ಮೊಯ್ಲಿ ಹೇಳಿದರು.
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications