ಅದಿರು ರಫ್ತು : ಸರಕಾರಕ್ಕೆ ಹೈಕೋರ್ಟ್ ಛೀಮಾರಿ

ರಾಜ್ಯದ 10 ಬಂದರುಗಳಿಂದ ಅದಿರು ರಫ್ತು ಮಾಡಿ ನಿಷೇಧ ಹೊರಡಿಸಿರುವ ಆದೇಶ ಪ್ರಶ್ನಿಸಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯನ್ಯಾಯಮೂರ್ತಿ ಜೆಎಸ್ ಖೇಹರ್ ಮತ್ತು ನ್ಯಾ.ಎಸ್ ಅಬ್ದುಲ್ ನಜೀರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಪ್ರಶ್ನೆಯನ್ನು ಅಡ್ವೋಕೇಟ್ ಜನರಲ್ ಅಶೋಕ್ ಹಾರ್ನಳ್ಳಿ ಅವರ ಮುಂದಿಟ್ಟಿದೆ.
ಅಕ್ರಮ ಅದಿರಿಗೆ ಸಂಬಂದಪಟ್ಟಂತೆ ಲೋಕಾಯುಕ್ತರು ತನಿಖೆ ನಡೆಸುತ್ತಿದ್ದು, ಇನ್ನು ಆರು ತಿಂಗಳೊಳಗೆ ಅಂತಿಮ ವರದಿ ಹೊರಬೀಳುತ್ತದೆ. ಅಲ್ಲಿಯವರೆಗೆ ರಫ್ತು ನಿಷೇಧ ಮಾಡಬೇಕಾಗುತ್ತದೆ ಎಂದು ಹಾರ್ನಳ್ಳಿ ಅವರು ಹೇಳಿದ ಕಾರಣ, ಪೀಠ ಈ ರೀತಿ ಅಸಮಾಧಾನ ವ್ಯಕ್ತಪಡಿಸಿತು. ಎಲ್ಲ ಕೆಲಸಕ್ಕೂ ಲೋಕಾಯುಕ್ತರನ್ನೇ ಅವಲಂಬಿಸುತ್ತಿರಿ. ಸರಕಾರದ ನಡವಳಿಕೆ ಕಂಡರೆ ಯಾವುದೇ ಕೆಲಸ ನಿರ್ವಹಿಸಲು ಅಸಮರ್ಥವಾಗಿದೆ ಎಂದು ಒಪ್ಪಿಕೊಂಡಂತಿದೆ. ಸರಕಾರ ಮಾಡುವ ಕೆಲಸವನ್ನು ಲೋಕಾಯುಕ್ತರೇ ಮಾಡಲಿ ಎಂದರೆ ಹೇಗೆ ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಬೇಲೇಕೇರಿ ಬಂದರಿನಿಂದ 8 ಲಕ್ಷ ಟನ್ ಗಳಷ್ಟು ಬೃಹತ್ ಪ್ರಮಾಣದ ಅದಿರು ನಾಪತ್ತೆಯಾಗಿದ್ದರೂ ಇದನ್ನು ಪತ್ತೆ ಹಚ್ಚಲಾಗಲಿಲ್ಲ ಎಂದರೆ ಇದನ್ನು ನಮ್ಮಿಂದ ನಂಬಲು ಆಗುತ್ತಿಲ್ಲ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications