ಬ್ಲಾಕ್ ಬೆರ್ರಿ, ಕಿರಿಕಿರಿ ಕರೆಗಳ ಸುತ್ತಾ

ಇದರ ಜತೆಗೇ ತನ್ನ ಗ್ರಾಹಕರಿಗೆ ಸೂಕ್ತ ಅನುಕೂಲ ಕಲ್ಪಿಸಲು ಯತ್ನಿಸಲಾಗುತ್ತಿದೆ. ಅಲ್ಲದೆ ಈ ಕುರಿತ ಅಪ್ ಡೇಟ್ ನ್ನು ತನ್ನ ಗ್ರಾಹಕರಿಗೆ ತಲುಪಿಸಾಗುವುದು ಎಂದು ವೊಡಾಫೋನ್ ಹೇಳಿದೆ.
********
ಕಿರಿಕಿರಿ ಕರೆಗಳಿಗೆ ಸರ್ಕಾರ ಶೀಘ್ರ ಕಡಿವಾಣ: ಸಚಿವ
ಗ್ರಾಹಕರಿಗೆ ಕಿರಿಕಿರಿ ಉಂಟು ಮಾಡುವ ಅನಪೇಕ್ಷಿತ ಟೆಲಿ ಮಾರ್ಕೆಟಿಂಗ್ ಕರೆಗಳು ಹಾಗೂ ಕಿರು ಸಂದೇಶಗಳಿಗೆ ಸರ್ಕಾರ ಶೀಘ್ರವೇ ಕಡಿವಾಣ ಹಾಕಲಿದೆ ಎಂದು ದೂರಸಂಪರ್ಕ ಖಾತೆ ರಾಜ್ಯ ಸಚಿವ ಸಚಿನ್ ಪೈಲಟ್ ಹೇಳಿದ್ದಾರೆ.
ಈ ಕುರಿತು ದೂರಸಂಪರ್ಕ ಇಲಾಖೆ ಹಾಗೂ ಟ್ರಾಯ್ ಅವಶ್ಯ ಚರ್ಚೆಗಳನ್ನು ಮಾಡಿದ್ದು ಈ ಕರೆಗಳನ್ನು ಶೀಘವೇ ನಿಷೇಧಿಸಲಾಗುವುದು ಎಂದು ಹೇಳಿದರು. ಈ ಟೆಲಿಮಾರ್ಕೆಟಿಂಗ್ ಕಂಪೆನಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರ ಸಂಪರ್ಕ ಸಚಿವ ಏ ರಾಜ ಅವರು ಇಲಾಖೆಗೆ ಸೂಚನೆ ನೀಡಿದ್ದರು.
ಈ ಹಿಂದೆ ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರು ವಿರೋಧ ಪಕ್ಷಗಳ ಜತೆ ಸಭೆ ನಡೆಸುವಾಗ ಈ ರೀತೀಯ ಕರೆ ಬಂದಿದ್ದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿತ್ತು. ಟ್ರಾಯ್ ಕಳೆದ ಮೇ ತಿಂಗಳಿನಲ್ಲೇ ಈ ಕರೆಗಳಿಗೆ ಕಡಿವಾಣ ಹಾಕುವ ಸಂಬಂಧ ಆದೇಶವನ್ನು ಸಿದ್ಧಪಡಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications