ಬ್ಲಾಕ್ ಬೆರ್ರಿ ನಂತರ ಗೂಗಲ್ ಮೇಲೆ ಕಣ್ಣು

ಭಯೋತ್ಪಾದನಾ ಹಾಗೂ ದೇಶ ದ್ರೋಹಿ ಚಟುವಟಿಕೆಗಳಿಗೆ ಬ್ಲಾಕ್ ಬೆರ್ರಿಯನ್ನು ಬಳಸಿಕೊಳ್ಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸರ್ಕಾರ ತಪಾಸಣೆಗೆ ಅವಕಾಶ ಕಲ್ಪಿಸುವಂತೆ ರಿಮ್ ಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದು ಸೆಪ್ಟೆಂಬರ್ 1 ರಿಂದ ಇದರ ಸೇವೆಗಳನ್ನು ಸ್ಥಗಿತಗೊಳಿಸುವದಾಗಿಯೂ ಗಡುವು ನೀಡಿತ್ತು.
ಸರ್ಕಾರದ ಎಚ್ಚರಿಕೆಗೆ ಸ್ಪಂದಿಸಿರುವ ರಿಮ್ ತಪಾಸಣೆಗೆ ಅವಕಾಶ ಕಲ್ಪಿಸಿದ್ದು, ದೂರ ಸಂಪರ್ಕ ಇಲಾಖೆ ನೀಡುವ ವರದಿಯ ಆಧಾರದಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಲು ಮುಂದಿನ ಎರಡು ತಿಂಗಳು ಗಡುವು ವಿಸ್ತರಿಸುವ ಸಂಭವವಿದೆ. ಅಲ್ಲದೆ ರಿಮ್ ಭಾರತದಲ್ಲೇ ತನ್ನ ಸರ್ವರ್ ಸ್ಥಾಪಿಸುವದಾಗಿಯೂ ಭರವಸೆ ನೀಡಿದೆ.
ಬ್ಲಾಕ್ ಬೆರ್ರಿ ನಂತರ ಸರ್ಕಾರ ಇದೀಗ ತನ್ನ ದೃಷ್ಟಿಯನ್ನು ಜಾಗತಿಕ ಅಂತರ್ಜಾಲ ಸೇವೆ ಒದಗಿಸುವ ದೈತ್ಯ ಕಂಪೆನಿ ಗೂಗಲ್ ಮತ್ತು ಸ್ಕೈಪ್ ಮೇಲೆ ಬಿದ್ದಿದೆ. ಭದ್ರತಾ ಕಾರಣಗಳಿಗಾಗಿ ಗೂಗಲ್ ಹಾಗೂ ಇಂಟರ್ ನೆಟ್ ಟೆಲಿಫೋನ್ ಸೇವೆ ಒದಗಿಸುವ ಸ್ಕೈಪ್ ಕಂಪೆನಿಗಳಿಗೆ ತಪಾಸಣೆಗೆ ಅವಕಾಶ ಕಲ್ಪಿಸುವಂತೆ ಹಾಗೂ ಭಾರತದಲ್ಲಿ ಸರ್ವರ್ ಸ್ಥಾಪಿಸುವಂತೆ ಆದೇಶಿಸಲಿವೆ.
ಹಿರಿಯ ದೂರಸಂಪರ್ಕ ಅಧಿಕಾರಿಯೊಬ್ಬರು ಈ ವಿಷಯವನ್ನು ತಿಳಿಸಿದ್ದು ಭದ್ರತೆ ವಿಷಯದಲ್ಲಿ ತಾರತಮ್ಯ ಮಾಡಲು ಸಾದ್ಯವಿಲ್ಲ ಎಂದು ಹೇಳಿದ್ದು ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ನೆಟ್ ವರ್ಕ್ ಗಳೂ ಕಾನೂನು ಜಾರಿ ಅಧಿಕಾರಿಗಳಿಗೆ ತಪಾಸಣೆಗೆ ಅವಕಾಶ ಕಲ್ಪಿಸಲೇಬೇಕು ಅಲ್ಲದೆ ದೇಶದಲ್ಲಿ ಸರ್ವರ್ ಸ್ಥಾಪಿಸಲೇಬೇಕು ಇಲ್ಲದಿದ್ದರೆ ಸರ್ಕಾರ ಸೇವೆಗಳನ್ನು ಸ್ಥಗಿತಗೊಳಿಸಲಿದೆ ಎಂದರು. ಬ್ಲಾಕ್ ಬೆರ್ರಿ ಸರ್ಕಾರದ ಎಚ್ಚರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ನಂತರ ಈ ಬೆಳವಣಿಗೆ ಆಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications