ಇವಿಎಂ ಕದ್ದವ ಚಿಕಾಗೋದಲ್ಲಿ ಉಪನ್ಯಾಸಕ

ಹೈದರಾಬಾದ್ ಮೂಲದ ಹರಿಪ್ರಸಾದ್ ಈಗ ವಿದ್ಯುನ್ಮಾನ ಮತಯಂತ್ರ ತಿರುಚುವಿಕೆ, ಅಕ್ರಮ ಕೃತ್ಯಗಳ ಬಗ್ಗೆ ಅಕ್ಟೋಬರ್ 5 ರಂದು ಉಪನ್ಯಾಸ ನೀಡಲಿದ್ದಾರೆ. ಇವರ ಜೊತೆಗೆ ಇನ್ನಿಬ್ಬರು ವಿದೇಶಿಯರು ಕೂಡಾ ಈ ವಿಷಯವಾಗಿ ಪ್ರಬಂಧ ಮಂಡಿಸಲಿದ್ದಾರೆ.
ಚಿಕಾಗೋದ 'ಕಂಪ್ಯೂಟರ್ ಅಂಡ್ ಕಮ್ಯೂನಿಕೇಷನ್ ಸೆಪ್ಟಿ' ಕುರಿತ ಸಮ್ಮೇಳನದಲ್ಲಿ 'Security Analysis of India"s Electronic Voting Machines' ಎಂಬ ವಿಷಯವನ್ನು ಹರಿಪ್ರಸಾದ್ ಮಂಡಿಸಲಿದ್ದಾರೆ. ಸಾಫ್ಟ್ ವೇರ್ ಕ್ಷೇತ್ರದ ದಿಗ್ಗಜರಾದ ಗೂಗಲ್ ಹಾಗೂ ಮೈಕ್ರೋಸಾಫ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ಮುಂಬೈನ ಕಲೆಕ್ಟರ್ ಕಚೇರಿಯೊಂದರಿಂದ ಇವಿಎಂ ಕದ್ದ ಆರೋಪದ ಮೇಲೆ ವಿದ್ಯುನ್ಮಾನ ಸುರಕ್ಷತಾ ತಜ್ಞ ಹರಿಪ್ರಸಾದ್ ಅವರನ್ನು ಬಂಧಿಸಲಾಗಿತ್ತು. 25,000 ರು ಜಾಮೀನು ಹಣ ನೀಡಿ ಹೊರಬಂದ ಹರಿಪ್ರಸಾದ್ ರ ವಿದೇಶ ಪ್ರವಾಸಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ.
ಭಾರತೀಯ ಚುನಾವಣಾ ಆಯೋಗದ ಅಧಿಕಾರಿ, ಸರ್ಕಾರಿ ಪ್ರತಿನಿಧಿಗಳಲ್ಲದೆ ಮೂರನೇ ವ್ಯಕ್ತಿಯೊಬ್ಬರು ಇವಿಎಂ ಬಗ್ಗೆ ಅದರಲ್ಲೂ ಇವಿಎಂನ ನ್ಯೂನ್ಯತೆ ಕಂಡು ಹಿಡಿದವರು ಉಪನ್ಯಾಸ ನೀಡುತ್ತಿರುವುದು ವಿಶೇಷವಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications