ಬಯಲಾಗದ ಅಣ್ಣಿಗೇರಿ ಬುರುಡೆಗಳ ರಹಸ್ಯ

ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ವಿಎಸ್ ಆಚಾರ್ಯ, ಇದು 150 ವರ್ಷಗಳ ಹಿಂದಿನದ್ದಾಗಿದೆ. ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಿರುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಆತಂಕ ಬೇಡ ಎಂದಿದ್ದಾರೆ. ಹಲವು ಸಂಶಯಗಳಿಗೆ ಕಾರಣವಾಗಿರುವ ತಲೆ ಬುರುಡೆಗಳನ್ನು ಪರೀಕ್ಷಿಸಲು ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಡಿಎನ್ಎ ಮೂಳೆ ತಜ್ಞರು ಸ್ಥಳಕ್ಕೆ ತೆರಳಿ ಹಲವು ತಲೆ ಬುರುಡೆಗಳನ್ನು ವಶಕ್ಕೆ ತೆಗೆದುಕೊಂಡು ಅದನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ. ಅದರ ಪರೀಕ್ಷೆ ಸಂಪೂರ್ಣ ಆಗಿಲ್ಲ. ಪರೀಕ್ಷೆಯ ವರದಿ ಬಂದ ನಂತರ ಈ ಪ್ರಕರಣವನ್ನು ಬೇಧಿಸಲಾಗುವುದು ಎಂದು ಆಚಾರ್ಯ ವಿವರಿಸಿದರು.
ಪ್ರಾಥಮಿಕ ವರದಿ ಪ್ರಕಾರ ಈ ತಲೆ ಬುರುಡೆಗಳು 100ರಿಂದ 150 ವರ್ಷ ಗಳಷ್ಟು ಹಿಂದಿನದ್ದಾಗಿದೆ. ಈ ಹಿಂದೆ ನಡೆದ ಯಾವುದೋ ಯುದ್ಧ ಇಲ್ಲವೆ ಸಾಮೂಹಿಕ ಹತ್ಯೆಯಲ್ಲಿ ಸಾವನ್ನಪ್ಪಿದವರನ್ನು ಇಲ್ಲಿಗೆ ತಂದು ಹೂತಿರಬಹುದು ಎಂದ ಆಚಾರ್ಯ, ಕೇವಲ ತಲೆ ಬುರುಡೆ ಮಾತ್ರ ಅಲ್ಲ ಕೆಲವೆಡೆ ಅಸ್ತಿ ಪಂಜರ ಕೂಡಾ ಪತ್ತೆಯಾಗಿದೆ ಎಂದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications