ಕಲಘಟಗಿ : ಬೆತ್ತಲೆಗೊಳಿಸಿ ಥಳಿಸಿದ್ದರಿಂದ ಮಹಿಳೆ ಆತ್ಮಹತ್ಯೆ

ವಿವಾಹಿತ ಯುವತಿ ಮತ್ತು ಅವಿವಾಹಿತ ಯುವಕನ ಮಧ್ಯೆ ಪ್ರೀತಿ ಕುದುರಲು ಸಹಾಯ ಮಾಡಿದ್ದಾರೆ ಎನ್ನುವ ಆರೋಪದಿಂದಾಗಿ ಈ ಪೈಶಾಚಿಕೆ ಕೃತ್ಯ ನಡೆದಿದೆ. ಬೆಂಡಲಗಟ್ಟಿ ಗ್ರಾಮದ ಫಕ್ಕೀರಪ್ಪ ಕರ್ಜಗಿ ಎಂಬುವವರ ಪತ್ನಿ ರತ್ನವ್ವ ಎನ್ನುವ ಮಹಿಳೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೋಟೆಪ್ಪ, ದೇವಪ್ಪ, ಮೋಹನ, ಮುದಕಪ್ಪ, ರಾಮಪ್ಪ, ಅಜ್ಜಯ್ಯ, ಶಿವಕ್ಕ, ಲಕ್ಷ್ಮಿ, ಶಾರದಾ ಅವರ ವಿರುದ್ಧ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಅಸಹಾಯಕ ಮಹಿಳೆ ಮೇಲೆ ಎಸಗಿರುವ ದೌರ್ಜನ್ಯಕ್ಕೆ ಶಿಕ್ಷೆಯಾಗಲೇಬೇಕು. ಈ ಘಟನೆಯನ್ನು ನೋಡಿಯೂ ತಡೆಯದೆ ಇದ್ದವರನ್ನು ವಿಚಾರಣೆಗೆ ಒಳಪಡಿಸುತ್ತೇವೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಆರ್ ದಿಲೀಪ್ ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ : ಗ್ರಾಮದ ಶ್ರೀಮಂತ ಮನೆತನವಾದ ಹಾನಗಲ್ ಮನೆತನದ ಯಜಮಾನ ಕೋಟೆಪ್ಪ ಕಳೆದ ವರ್ಷವಷ್ಟೇ ಕಿರಿಯ ಮಗನ ಮದುವೆ ಅದ್ದೂರಿಯಾಗಿ ನೆರವೇರಿಸಿದ್ದ. ಇತ್ತೀಚೆಗೆ ಮಗನ ಹೆಂಡತಿ ಗ್ರಾಮದ ಬೇರೆ ಯುವಕನ ಜೊತೆ ಪರಾರಿಯಾಗಿದ್ದಳು. ತನ್ನ ಸೊಸೆ ಬೇರೆ ಯುವಕನ ಮಧ್ಯೆ ಪ್ರೇಮ ಕುದುರಲು ಈ ರತ್ನವ್ವ ಕಾರಣ ಎನ್ನುವುದು ಕೋಟೆಪ್ಪನ ಬಲವಾದ ಶಂಕೆ. ಈ ಬಗ್ಗೆ ಊರಿನ ಇತರೆ ಗಣ್ಯರಿಗೂ ತಿಳಿಸಿದ್ದನಂತೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಡೀ ಮನೆ ಮುಂದೆ ಓರ್ವ ಅಸಹಾಯಕ ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications