ಸಾಕ್ಷ್ಯಾಧಾರಗಳ ಕೊರತೆ ಎದುರಿಸುತ್ತಿರುವ ಶುಭಾ ಕೇಸ್

ಅಧೀನ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಪರಿಶೀಲಿಸುವಂತೆ ಮೇಲ್ಮನವಿ ಸಲ್ಲಿಸಿದ್ದ ಶುಭಾರ ಅರ್ಜಿಯ ವಿಚಾರಣೆ ವೇಳೆ ಅವರ ಪರ ವಕೀಲರು ನ್ಯಾ.ಕೆ.ಶ್ರೀಧರರಾವ್ ಹಾಗೂ ನ್ಯಾ ಬಿ.ವಿ.ಪಿಂಟೋ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಭಾ ಪರ ವಕೀಲ ಸಿ ವಿ ನಾಗೇಶ್ ಸಮರ್ಥಿಸಿಕೊಂಡರು. ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ಸರಕಾರ ಎಡುವುತ್ತಿರುವುದು ಹಂತಕಿಗೆ ಶುಭಾಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆ ಇದೆ.
ಗಿರೀಶ್ ಕೊಲೆಗೆ ಸಂಚು ರೂಪಿಸಿದ ಮೊದಲನೇ ಆರೋಪಿ ಅರುಣ್ ವರ್ಮಾ, ಶಾಕ್ ಅಬ್ಸರ್ಬರ್ ನಿಂದ ಹೊಡೆದು ಕೊಲೆ ಮಾಡಿದ ವೆಂಕಟೇಶ್, ಸಹಾಯ ಮಾಡಿದ ಅರುಣ್ ವರ್ಮಾನ ಸಂಬಂಧಿ ದಿನೇಶ್ ಹಾಗೂ ಕೊಲೆಯ ಸೂತ್ರಧಾರಿ ಶುಭಾಗೆ ಐಪಿಸಿ ಸೆಕ್ಷನ್ 302, 120ರಡಿ ಜೀವಾವಧಿ ಶಿಕ್ಷೆ ನೀಡಲಾಗಿತ್ತು. ಶುಭಾಗೆ ಹೆಚ್ಚುವರಿಯಾಗಿ ಮೂರು ವರ್ಷ ಸಾದಾ ಶಿಕ್ಷೆಯನ್ನು ನಗರದ 17ನೇ ತ್ವರಿತ ನ್ಯಾಯಾಲಯ ವಿಧಿಸಿತ್ತು. ಜೊತೆಗೆ 50 ಸಾವಿರ ರುಪಾಯಿ ದಂಡವನ್ನು ವಿಧಿಸಿತ್ತು.
ಶುಭಾ ಆರೋಪಿಯೂ ಅಲ್ಲ. ಅಪರಾಧಿಯೂ ಅಲ್ಲ. ಅವರ ನಡತೆ ಕುರಿತು ಒಂದಿಷ್ಟು ಕಪ್ಪುಚುಕ್ಕೆ ಇಲ್ಲ. ಆಕೆ ಸಂಪೂರ್ಣ ಮುಗ್ಧೆ ಮತ್ತು ನಿರಪರಾಧಿ ಇಂತವರು ಹತ್ಯೆಗೈಯ್ಯಲು ಹೇಗೆ ಸಾಧ್ಯ? ಶುಭಾಳನ್ನು ಈ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲಾಗಿದೆ ಎಂದು ಅವರ ವಕೀಲ ಸಿ ವಿ ನಾಗೇಶ್ ವಾದಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications