ಅಯೋಧ್ಯೆಯಲ್ಲಿ ಮಂದಿರ, ಮಸೀದಿಗಿಂತ ಶಾಂತಿ ಮುಖ್ಯ

ಅಲಹಾಬಾದ್ ನ ಹೈ ಕೋರ್ಟ್ ತೀರ್ಪು ಏನೇ ಆದರೂ ನಮ್ಮ ಕೋಮು ಸಾಮರಸ್ಯಕ್ಕೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ ಎಂದು ಇಲ್ಲಿನ ನಿವಾಸಿಗಳು ಎದೆತಟ್ಟಿ ಹೇಳುತ್ತಾರೆ.
ಸರ್ಕಾರ ಹಾಗೂ ಪೊಲೀಸರು ತಲೆ ಕೆಡಿಸಿಕೊಂಡು ಸುರಕ್ಷತಾ ದೃಷ್ಟಿಯಿಂದ ಅಭೂತಪೂರ್ವ ಭದ್ರತಾ ವ್ಯವಸ್ಥೆ ಕಲ್ಪಿಸುತ್ತಿರುವುದನು ಕಾಣುತ್ತಿದ್ದೇವೆ. ಸೋಲು ಗೆಲುವು ಎರಡನ್ನು ಸಮಚಿತ್ತದಿಂದ ಸ್ವೀಕರಿಸಲು ನಾವು ಸಿದ್ಧರಿದ್ದೇವೆ. ಕೋರ್ಟಿನ ನಿರ್ಣಯದಿಂದ ಹಿಂದೂ ಮುಸ್ಲಿಂ ಐಕ್ಯತೆಗೆ ಭಂಗ ಬರುವುದಿಲ್ಲ ಎಂದು ಹಿಂದೂ ನಿವಾಸಿ ವಿಕಾಸ್ ಮಲ್ಹೋತ್ರ ಹೇಳಿದ್ದಾರೆ.
ವಿವಾದಿತ ಸ್ಥಳದಲ್ಲಿ ಮಸೀದಿ ಕಟ್ಟುತ್ತಾರೋ ಅಥವಾ ಮಂದಿರ ಕಟ್ಟುತ್ತಾರೋ ಜನರಿಗೆ ಶಾಂತಿ ಬೇಕಾಗಿದೆ. ಹಿಂದೂ ಸೋದರರು ಗೆದ್ದರೂ ಸರಿ, ಅಥವಾ ನಾವೇ ಗೆದ್ದರೂ ಸರಿ ನ್ಯಾಯಕ್ಕೆ ತಲೆ ಬಾಗುತ್ತೇವೆ ಎನ್ನುತ್ತಾರೆ ಕಾಸಿಫ್ ಶೇಖ್ ಚೌಧುರಿ.
ನ್ಯಾಯಾಲಯದ ಆದೇಶವನ್ನು ಪಾಲಿಸಬೇಕದ್ದು ನಮ್ಮ ಧರ್ಮ ಎಂದು ಶ್ಯಾಮ್ ಬಾಬು, ಮೊಹಮ್ಮದ್ ಸಿದ್ಧಿಕ್ಕಿ ಹೇಳುತ್ತಾರೆ. ಸೆ.17ಕ್ಕೆ ರಾಮ ಜನ್ಮಭೂಮಿ ಬಾಬ್ರಿ ಮಸೀದಿ ವಿವಾದಿತ ಕೇಸ್ ಗೆ ಅಲಹಾಬಾದ್ ಹೈ ಕೋರ್ಟ್ ಅಂತಿಮ ತೀರ್ಪು ನೀಡಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications