ಜಿ ವೆಂಕಟಸುಬ್ಬಯ್ಯಗೆ ವಿಕೃ ಗೋಕಾಕ್ ಪ್ರಶಸ್ತಿ

ಭಾರತೀಯ ವಿದ್ಯಾ ಭವನ ಹಾಗೂ ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಗೋಕಾಕ್ ದತ್ತಿ ಉಪನ್ಯಾಸ ಶಿಕ್ಷಕರ ದಿನವಾದ ಸೆಪ್ಟೆಂಬರ್ 5 ಭಾನುವಾರ ಬೆಳಗ್ಗೆ 10-30ಕ್ಕೆ ನೆರವೇರುವುದು.
ಈ ಸಂದರ್ಭದಲ್ಲಿ ಡಾ.ಶೈಲಜಾ ಕೊಪ್ಪರ್ ಅವರು ಭಾರತ ಸಿಂಧು ರಶ್ಮಿ ಕೃತಿ ಕುರಿತು ಸಿದ್ಧಪಡಿಸಿರುವ ಪಿಎಚ್.ಡಿ ಮಹಾ ಪ್ರಬಂಧ ಪುಸ್ತಕದ ಲೋಕಾರ್ಪಣೆಯನ್ನು ಡಾ.ಕಮಲಾ ಹಂಪ ನಾಗರಾಜಯ್ಯ ನೆರವೇರಿಸಲಿದ್ದಾರೆ. ಡಾ. ಹಂಪ ನಾಗರಾಜಯ್ಯ ಅವರು ಗೋಕಾಕ್ ವ್ಯಕ್ತಿತ್ವ ಕುರಿತು ಉಪನ್ಯಾಸ ನೀಡಲಿದ್ದಾರೆ.
ಸ್ಥಳ : ಖಿಂಚಾ ಸಭಾಂಗಣ, ಭಾರತೀಯ ವಿದ್ಯಾ ಭವನ, ರೇಸ್ಕೋರ್ಸ್ ರಸ್ತೆ, ಬೆಂಗಳೂರು.
ದಿನಾಂಕ : ಸೆಪ್ಟೆಂಬರ್ 5, ಭಾನುನಾರ
ಸಮಯ : ಬೆಳಿಗ್ಗೆ 10.30ಕ್ಕೆ
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications