ವೈಎಸ್ಆರ್ ನೆನಪಿಗೆ ಪ್ರತಿಮೆಗಳ ಅನಾವರಣ

ವೈಎಸ್ಆರ್ ಸಾವಿನ ಪ್ರಥಮ ಪುಣ್ಯ ತಿಥಿಯ ಪ್ರಯುಕ್ತ ಸೆ. 2 ರಂದು ರಾಜ್ಯಾದ್ಯಂತ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ವೈಎಸ್ಆರ್ ಅವರರಾಜಕೀಯ ಉತ್ತರಾಧಿಕಾರಿಯಾಗಿರುವ ಅವರ ಮಗ ಜಗನ್ಮೋಹನ್ ರೆಡ್ಡಿ ಅವರಿಗೆ ವೈಎಸ್ಆರ್ ಅಭಿಮಾನಿಗಳಂತೂ ಆಂಧ್ರ ಪ್ರದೇಶದ ಉದ್ದಗಲಕ್ಕೂ ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ.
ವೈಎಸ್ಆರ್ ನೆನಪಿಗಾಗಿ ಸುಮಾರು 600 ಪ್ರತಿಮೆಗಳನ್ನು ಕಳೆದ ಮೇ ತಿಂಗಳಿನಿಂದ ಈವರೆಗೆ ಜಗನ್ಮೋಹನ್ ರೆಡ್ಡಿ ಅನಾವರಣಗೊಳಿಸಿದ್ದಾರೆ. ಜಗನ್ಮೋಹನ್ ರೆಡ್ಡಿಗೆ ತನ್ನ ತಂದೆಯ ಬೆಂಬಲಿಗರಿಂದ ದೊರೆಯುತ್ತಿರುವ ಅಪಾರ ಬೆಂಬಲ ಕಂಡು ಕಾಂಗ್ರೆಸ್ ಹೈಕಮಾಂಡ್ ಬೆಚ್ಚಿ ಬಿದ್ದಿರುವುದು ಸುಳ್ಳಲ್ಲ.
ವೈಎಸ್ಆರ್ ಮಹಾನ್ ನಾಯಕರು. ಅವರು ಯಾವತ್ತೂ ನಮ್ಮ ಹೃದಯಗಳಲ್ಲಿ ಯಾವತ್ತಿಗೂ ನೆಲೆಸಿರುತ್ತಾರೆ. ಮುಂದಿನ ತಲೆ ಮಾರಿಗೂ ಅವರು ಮಾದರಿ ನಾಯಕರಾಗಿದ್ದಾರೆ. ಅವರ ಕನಸನ್ನು ನನಸು ಮಾಡುವುದಕ್ಕೆ ನಾವು ಮುನ್ನುಗ್ಗಬೇಕಾಗಿದೆ ಎಂದು ಒದರ್ಪು ಯಾತ್ರೆಯಲ್ಲಿ ಜಗನ್ಮೋಹನ್ ರೆಡ್ಡಿ ಹೇಳುತ್ತಾರೆ.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications