ಇನ್ಫಿ ವಿಪ್ರೋ ನೌಕರರಿಗೆ ಸಾವಯವ ಭೋಜನ

ರೈತರು ಸಾವಯವ ತರಕಾರಿ ಬೆಳೆಯಲು ಮತ್ತು ಮಾರಾಟ ಮಾಡಲು ಸಹಾಯ ಒದಗಿಸುತ್ತಿರುವ ಈ ಸಂಸ್ಥೆ ಸಾವಯವ ಉತ್ಪನ್ನಗಳನ್ನು ಮಾರಾಟ ಮಾಡಲು ಮದರ್ ಡೈರಿ ಫುಡ್ ಪ್ರೋಸೆಸಿಂಗ್ ಲಿಮಿಟೆಡ್ ನ ಚಿಲ್ಲರೆ ಮಾರಾಟ ಘಟಕ ಸಫಲ್ ಜತೆ ಇತ್ತೀಚೆಗೆ ಒಪ್ಪಂದವನ್ನೂ ಮಾರಾಟ ಮಾಡಿಕೊಂಡಿದೆ. ಈ ಸಂಸ್ಥೆ ದೇವನಹಳ್ಳಿ, ಚಿಕ್ಕಬಳ್ಳಾಪುರ ಮತ್ತು ದೊಡ್ಡ ಬಳ್ಳಾಪುರದ 450 ಸಾವಯವ ರೈತರಿಗೆ ನೆರವು ನೀಡುತ್ತಿದ್ದು ಬೆಂಗಳೂರಿನಾದ್ಯಂತ ಚಿಲ್ಲರೆ ಮಾರಾಟ ಮಳಿಗೆಗಳನ್ನೂ ಹೊಂದಿದೆ.
ಅಲ್ಲದೆ ಸರಪಳಿ ಮಳಿಗೆಗಳನ್ನು ಹೊಂದಿರುವ ಸ್ಪೆನ್ಸರ್ಸ್ ಮತ್ತು ಫುಡ್ ವರ್ಲ್ಡ್ ಜತೆಗೂ ಒಪ್ಪಂದ ಮಾಡಿಕೊಂಡಿದೆ. ನಿತ್ಯ 3.5 ಟನ್ ಗಳಷ್ಟು ಸಾವಯವ ತರಕಾರಿಯನ್ನು ರೈತರು ಸಫಲ್ ಗೆ ಸರಬರಾಜು ಮಾಡುತಿದ್ದು ಇದನ್ನು ಸಫಲ್ ನ 22 ಚಿಲ್ಲರೆ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ಹಾಪ್ ಕಾಮ್ಸ್ ಜತೆಗೂ ತರಕಾರಿ ಸರಬರಜಿಗೆ ಮಾತುಕತೆ ನಡೆದಿದೆ.
ದೇಶದಲ್ಲಿ ಸಾವಯವ ತರಕಾರಿ ಮಾರುಕಟ್ಟೆ ವಾರ್ಷಿಕ 450 ಕೋಟಿ ರೂಪಾಯಿಗಳಷ್ಟಿದ್ದು ಇದರಲ್ಲಿ 350 ಕೋಟಿ ರೂಪಯಿಗಳಷ್ಟು ತರಕಾರಿ ರಫ್ತಾಗುತ್ತಿದೆ. ದೇಶದಲ್ಲಿ ಪ್ರಸ್ತುತ 1.2 ಮಿಲಿಯ ಎಕರೆ ಪ್ರದೇಶದಲ್ಲಿ ಸಾವಯವ ತರಕಾರಿ ಬೆಳೆಯಲಾಗುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications