ರಜೆ : ಸರಕಾರಿ ನೌಕರರಿಗೆ ಮಜವೋ ಮಜ

ಸೆಪ್ಟೆಂಬರ್ 10 (ಶುಕ್ರವಾರ) - ರಂಜಾನ್
ಸೆಪ್ಟೆಂಬರ್ 11 (ಶನಿವಾರ) - ಗಣೇಶ ಚತುರ್ಥಿ
ಸೆಪ್ಟೆಂಬರ್ 12 (ಭಾನುವಾರ)
ಈ ಮಧ್ಯೆ ಸೆ. 7ರಂದು ಕೇಂದ್ರ ಸರಕಾರಿ ನೌಕರರು, ಬ್ಯಾಂಕ್ ಮತ್ತು ಎಲ್ಐಸಿ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳಿಗಾಗಿ ಮುಷ್ಕರಕ್ಕೆ ಕರೆ ನೀಡಿವೆ. ಇದಕ್ಕೆ ರಾಜ್ಯ ಸರಕಾರಿ ನೌಕರರ ಒಕ್ಕೂಟ ಕೂಡ ತಮ್ಮ ಬೆಂಬಲ ನೀಡಿದೆ. ಹಬ್ಬ ಮತ್ತು ಸಾಲು ಸಾಲು ರಜೆಗಳು ಇರುವುದರಿಂದ ಬಸ್ ಮತ್ತು ರೈಲಿನಲ್ಲಿ ಒತ್ತಡ ಇರುವುದು ನಿಶ್ಚಿತ. ಮುಂಗಡ ಬುಕಿಂಗ್ ಮಾಡಿಸಿಲ್ಲವಾದರೆ ತಮ್ಮ ಟಿಕೆಟ್ ಕಾದಿರಿಸಿಬಿಡಿ.
ಸೆ. 7 ರಂದು ಆಟೋ ಮುಷ್ಕರ : ಆಟೋ ಚಾಲಕರಿಗೆ ಚಾಲನಾ ಪತ್ರದ ಆಧಾರದ ಮೇಲೆ ಹಳದಿ ಪಡಿತರ ಕಾರ್ಡ್ ವಿತರಣೆ, ಪ್ರಾದೇಶಿಕ ಕಚೇರಿಗಳಲ್ಲಿ ಎಫ್ ಸಿ ಮಾಡಿಸಬಹುದಾದ ವ್ಯವಸ್ಥೆ, ಚಾಲಕರಿಗೆ ಬಿಡಿಎ ಅಥವಾ ಗೃಹಮಂಡಳಿಯಿಂದ ವಸತಿ ಸೌಲಭ್ಯ, ಡಿಜಿಟಲ್ ಮೀಟರ್ ಅಳವಡಿಸಲು ಎರಡು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಟೋರಿಕ್ಷಾ ಐಕ್ಯ ಹೋರಾಟ ಸಮಿತಿ ಸೆಪ್ಟಂಬರ್ 7ರಂದು ಮುಷ್ಕರ ನಡೆಸಲು ನಿರ್ಧರಿಸಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications