ರಜೆ : ಸರಕಾರಿ ನೌಕರರಿಗೆ ಮಜವೋ ಮಜ

ಸೆಪ್ಟೆಂಬರ್ 10 (ಶುಕ್ರವಾರ) - ರಂಜಾನ್
ಸೆಪ್ಟೆಂಬರ್ 11 (ಶನಿವಾರ) - ಗಣೇಶ ಚತುರ್ಥಿ
ಸೆಪ್ಟೆಂಬರ್ 12 (ಭಾನುವಾರ)
ಈ ಮಧ್ಯೆ ಸೆ. 7ರಂದು ಕೇಂದ್ರ ಸರಕಾರಿ ನೌಕರರು, ಬ್ಯಾಂಕ್ ಮತ್ತು ಎಲ್ಐಸಿ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳಿಗಾಗಿ ಮುಷ್ಕರಕ್ಕೆ ಕರೆ ನೀಡಿವೆ. ಇದಕ್ಕೆ ರಾಜ್ಯ ಸರಕಾರಿ ನೌಕರರ ಒಕ್ಕೂಟ ಕೂಡ ತಮ್ಮ ಬೆಂಬಲ ನೀಡಿದೆ. ಹಬ್ಬ ಮತ್ತು ಸಾಲು ಸಾಲು ರಜೆಗಳು ಇರುವುದರಿಂದ ಬಸ್ ಮತ್ತು ರೈಲಿನಲ್ಲಿ ಒತ್ತಡ ಇರುವುದು ನಿಶ್ಚಿತ. ಮುಂಗಡ ಬುಕಿಂಗ್ ಮಾಡಿಸಿಲ್ಲವಾದರೆ ತಮ್ಮ ಟಿಕೆಟ್ ಕಾದಿರಿಸಿಬಿಡಿ.
ಸೆ. 7 ರಂದು ಆಟೋ ಮುಷ್ಕರ : ಆಟೋ ಚಾಲಕರಿಗೆ ಚಾಲನಾ ಪತ್ರದ ಆಧಾರದ ಮೇಲೆ ಹಳದಿ ಪಡಿತರ ಕಾರ್ಡ್ ವಿತರಣೆ, ಪ್ರಾದೇಶಿಕ ಕಚೇರಿಗಳಲ್ಲಿ ಎಫ್ ಸಿ ಮಾಡಿಸಬಹುದಾದ ವ್ಯವಸ್ಥೆ, ಚಾಲಕರಿಗೆ ಬಿಡಿಎ ಅಥವಾ ಗೃಹಮಂಡಳಿಯಿಂದ ವಸತಿ ಸೌಲಭ್ಯ, ಡಿಜಿಟಲ್ ಮೀಟರ್ ಅಳವಡಿಸಲು ಎರಡು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಟೋರಿಕ್ಷಾ ಐಕ್ಯ ಹೋರಾಟ ಸಮಿತಿ ಸೆಪ್ಟಂಬರ್ 7ರಂದು ಮುಷ್ಕರ ನಡೆಸಲು ನಿರ್ಧರಿಸಿದೆ.
More From
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications