ಗೋಹತ್ಯೆ ಕಾಯ್ದೆ ವಿರೋಧಿಗಳು ಕ್ರಿಮಿನಲ್ಸ್

ಭಾರತರತ್ನ ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನದ 40ರ ಪರಿಚ್ಛೇದದ ಅಡಿ ಯಲ್ಲಿಯೇ ಜಾನುವಾರುಗಳ ಹತ್ಯೆ ನಿಷೇಧ ಕಾಯ್ದೆ ರೂಪಿಸಲಾಗಿದೆ. ಇದು ಸಂವಿಧಾನ ಬದ್ಧವಾಗಿದೆ. ಅಲ್ಲದೇ ಈ ವಿವಾದ ಸುಪ್ರೀಂ ಕೋರ್ಟ್ಗೂ ಹೋಗಿದ್ದರಿಂದ ಕಾಯ್ದೆಯ ಪರವಾಗಿ ತೀರ್ಪು ಬಂದಿದೆ. ಆದರೂ, ಈ ಕಾಯ್ದೆ ಯನ್ನು ವಿರೋಧಿಸುವವರು ಸಂವಿಧಾನ ವಿರೋಧಿಗಳು ಎಂದು ಜರಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇ ಗೌಡ ಅವರು ಈ ಕಾಯ್ದೆಯನ್ನು ವಿರೋಧಿ ಸುತ್ತಿದ್ದಾರೆ. ಈಗಾಗಲೇ ಅಲ್ಪಸಂಖ್ಯಾತರ ಮುಸ್ಲಿಂರೇ ಹೆಚ್ಚಾಗಿರುವ ಜಮ್ಮು ಕಾಶ್ಮೀರದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಯನ್ನು ಜಾರಿಗೆ ತರಲಾಗಿದೆ. ಅಲ್ಲಿ ಗೋಹತ್ಯೆ ಮಾಡಿದಲ್ಲಿ 10 ವರ್ಷಗಳ ಕಾಲ ಗೋಹತ್ಯೆ ಬೆಂಬಲಿಗರು ಸಂವಿಧಾನ ವಿರೋಧಿಗಳು-ಆಚಾರ್ಯ ಶಿಕ್ಷೆಗೆ ಗುರಿಪಡಿಸಲಾಗುತ್ತಿದೆ.
ಸುಮಾರು 7 ರಾಜ್ಯಗಳಲ್ಲಿ ಈಗಾಗಲೇ ಈ ಕಾಯ್ದೆ ಜಾರಿಗೆ ಬಂದಿದೆ. 8ನೇ ರಾಜ್ಯವಾಗಿ ಕರ್ನಾಟಕದಲ್ಲಿ ಕಾಯ್ದೆ ಜಾರಿಗೆ ಬರಲಿದೆ. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ತಾವು ಅಸಮರ್ಥ ಗೃಹ ಸಚಿವ ಎಂಬುದನ್ನು ಅಲ್ಲಗಳೆದ ಅವರು, ರಾಜ್ಯದಲ್ಲಿ ಭಯೋತ್ಪಾದಕರ ನಿಗ್ರಹ, ನಕ್ಸಲಿಯರ ನಿಗ್ರಹ ಸೇರಿದಂತೆ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಕೈಗೊಂಡ ಕ್ರಮಗಳಿಂದಾಗಿ ಇಡೀ ದೇಶದಲ್ಲಿಯೇ ಕರ್ನಾಟಕ ನಂಬರ್ ಒನ್ ಇದೆ. ಅಲ್ಲದೇ ಕೇಂದ್ರದ ಪ್ರಮುಖರು ಸಹ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳನ್ನು ಶ್ಲಾಘಿಸಿದ್ದಾರೆ ಎಂದು ಅವರು ಹೇಳಿದರು.
ಪಿಎಫ್ಡಿ ಅಧ್ಯಕ್ಷ ಮದನಿ ಬಂಧನದ ಕುರಿತು ತಿಳಿಸಿದ ಅವರು, ಈಗಾಗಲೇ ಆತನನ್ನು ತನಿಖೆಗೆ ಒಳಪಡಿಸಲಾಗಿದೆ. ಇನ್ನು ಆತನ ವಿರುದ್ಧ 8 ಪ್ರಕರಣಗಳಿದ್ದು, ಆ ಕುರಿತು ಸಹ ತನಿಖೆ ನಡೆಯುತ್ತಿದೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications