ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರ್ನಾಟಕ ಸಿಎಂ ಕ್ಷಮೆಯಾಚಿಸಲಿ :ಭಾರಧ್ವಾಜ್
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಹೆಸರು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ತಮ್ಮ ಪಾತ್ರವಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯಪಾಲರು ಅನಗತ್ಯವಾಗಿ ತಮ್ಮ ಹೆಸರು ಎಳೆದು ತಂದಿರುವುದು ಸರಿಯಲ್ಲ, ಇದಕ್ಕಾಗಿ ಯಡಿಯೂರಪ್ಪ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಆದರೆ, ಮುಖ್ಯಮಂತ್ರಿಯವರು ಈ ಕುರಿತು ಸ್ಪಷ್ಟನೆ ನೀಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ರಾಜ್ಯಪಾಲರ ಬಗ್ಗೆ ನಾನು ಯಾವುದೇ ಆರೋಪ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ಅಚಾತುರ್ಯವಾಗಿದೆ ಎಂದು ಹೇಳಿದ್ದಾರೆ.
Comments
Story first published: Thursday, September 9, 2010, 10:06 [IST]