ಮಕ್ಕಳ ಜೊತೆ ಮಹಿಳೆ ಸಾವು, ಕಾರಣ ನಿಗೂಢ?

ಹಬ್ಬದ ಕಾರಣ ಒಂದು ದಿನ ಗ್ಯಾಪ್ ಬಿಟ್ಟು ಭಾನುವಾರ ವಿಚಾರಣೆಗೆ ಮುಂದಾದ ಪೊಲೀಸರಿಗೆ ಮಂಜುಳಾ ಜೀವನದಲ್ಲಿ ಸಾಕಷ್ಟು ನೊಂದಿದ್ದರು, ಜಿಗುಪ್ಸೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮಂಜುಳಾರ ಪೋಷಕರ ಹೇಳಿಕೆ ಪ್ರಕಾರ ಇದು ಆಕಸ್ಮಿಕ ಸಾವು. ಆತ್ಮಹತ್ಯೆ ಮಾಡಿಕೊಳ್ಳುವ ಯಾವ ಉದ್ದೇಶವಾಗಲಿ, ತೊಂದರೆಯಾಗಲಿ ನಮ್ಮ ಮಗಳಿಗೆ ಇರಲಿಲ್ಲ ಎಂದಿದ್ದಾರೆ.
ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರ ಪ್ರಾಥಮಿಕ ವರದಿ ಪ್ರಕಾರ, ಹೊರಗಡೆ ಆಡಿಕೊಂಡಿದ್ದ 6 ವರ್ಷದ ಮಗಳು ಅನುಷಾಳನ್ನು ತಾಯಿ ಮಂಜುಳಾ ಕರೆಯುತ್ತಾಳೆ. ಆ ಸಮಯದಲ್ಲಿ ಒಂದೂವರೆ ವರ್ಷ ಮಗ ಜಗದೀಶ ಕೂಡಾ ತಾಯಿಯ ಬಳಿ ಇರುತ್ತಾನೆ.
ಪೋಷಕರ ಹೇಳಿಕೆ ಪ್ರಕಾರ ಮಕ್ಕಳಿಗೆ ಸ್ನಾನ ಮಾಡಿಸುವ ಆಕಸ್ಮಿಕವಾಗಿ ಸಂಪ್ ಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಇನ್ನೊಂದು ಕೋನದಲ್ಲಿ ನೋಡಿದರೆ ಮಂಜುಳಾ ಮಕ್ಕಳನ್ನು ನೀರಿನ ತೊಟ್ಟಿಗೆ ಹಾಕಿ ತಾನು ಹಾರಿ ಪ್ರಾಣ ಬಿಟ್ಟಿದ್ದಾಳೆ. ಒಂದನೇ ಮಹಡಿಯಲ್ಲಿ ಪೋಷಕರು ವಾಸಿಸುತ್ತಿದ್ದಾರೆ. ಆರ್ಥಿಕವಾಗಿ ಸ್ಥಿತಿವಂತನಲ್ಲದಿದ್ದರೂ ಮಂಜುಳಾಳ ಪತಿ ಸನ್ನಡತೆಯುಳ್ಳವನಾಗಿದ್ದಾನೆ.
ಒಟ್ಟಿನಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯೋತ್ಸವನಗರದಲ್ಲಿ ನಡೆದ ಈ ಘಟನೆ ಮೂವರನ್ನು ಬಲಿ ತೆಗೆದುಕೊಂಡಿದೆ. ಆತ್ಮಹತ್ಯೆಯೋ, ಆಕಸ್ಮಿಕವೋ ಒಟ್ಟಿನಲ್ಲಿ ಪೊಲೀಸ್ ರೆಕಾರ್ಡ್ಸ್ ಪ್ರಕಾರ ಅಸಹಜ ಸಾವು ಎಂಬುದಂತೂ ನಿಜ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications