ಸಿದ್ದು ಪಕ್ಕಾ ಅವಕಾಶವಾದಿ : ವರ್ತೂರ್ ಪ್ರಕಾಶ್

ನನ್ನ ಹಿಂದಿನ ಹೇಳಿಕೆಯನ್ನು ಚಿಲ್ಲರೆ ಹೇಳಿಕೆ ಎಂದಿದ್ದಾರೆ. ಎರಡು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಬಂದ ಮೇಲೆ ಯಾರು ಚಿಲ್ಲರೆಯೆಂದು ಗೊತ್ತಾಗಲಿದೆ. ಕುರುಬ ಸಮುದಾಯದ ಮತ್ತೊಬ್ಬ ಮುಖಂಡರು ರಾಜಕೀಯವಾಗಿ ಮೇಲೆ ಬರುವುದು ಸಿದ್ದರಾಮಯ್ಯವರಿಗೆ ಬೇಕಾಗಿಲ್ಲ. ಕುರುಬ ಸಮಾಜದಿಂದ ನಡೆಯುವ ಯಾವುದೇ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸದಂತೆ ಎಲ್ಲಾ ಮುಖಂಡರಿಗೆ ಸಿದ್ದು ಸಲಹೆ ನೀಡಿದ್ದಾರೆ. ಆದರೆ ಈ ಪ್ರಕಾಶ್ ಅದಕ್ಕೆ ತಲೆಕೆಡಿಸಿ ಕೊಳ್ಳುವವನಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನಾನು ಸ್ವಸಾಮರ್ಥ್ಯದಿಂದ ಮೇಲೆ ಬಂದವನು. ನಾನು ಕಡೂರಿನ ಪತ್ರಿಕಾಗೋಷ್ಠಿಯಲ್ಲಿ ದೇವೇಗೌಡರನ್ನು ಭೇಟಿಯಾಗಿದ್ದೆ. ನನ್ನ ಆರೋಪದ ಹಿಂದೆ ಗೌಡರ ಅಣತಿಯೇನೂ ಇಲ್ಲ. ಸಿದ್ದು ಅವರ ಕುರುಬ ವಿರೋಧಿ ನೀತಿಯಿಂದ ಬೇಸತ್ತು ಈ ಹೇಳಿಕೆ ನೀಡುತ್ತಿದ್ದೇನೆ, ಕುರುಬ ಸಮದಾಯದಲ್ಲಿ ಬಹಳಷ್ಟು ಜನ ಸಿದ್ದು ಅವರ ವಿರುದ್ಧವಿದ್ದಾರೆ ಎನ್ನುವುದು ಅವರಿಗೆ ತಿಳಿದಿರಲಿ ಎಂದು ವರ್ತೂರು ಪ್ರಕಾಶ್ ಸಿದ್ದು ಅವರ ಮೇಲೆ ಹರಿಹಾಯ್ದಿದಿದ್ದಾರೆ.
More From
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications