ಸಿದ್ದು ಪಕ್ಕಾ ಅವಕಾಶವಾದಿ : ವರ್ತೂರ್ ಪ್ರಕಾಶ್

ನನ್ನ ಹಿಂದಿನ ಹೇಳಿಕೆಯನ್ನು ಚಿಲ್ಲರೆ ಹೇಳಿಕೆ ಎಂದಿದ್ದಾರೆ. ಎರಡು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಬಂದ ಮೇಲೆ ಯಾರು ಚಿಲ್ಲರೆಯೆಂದು ಗೊತ್ತಾಗಲಿದೆ. ಕುರುಬ ಸಮುದಾಯದ ಮತ್ತೊಬ್ಬ ಮುಖಂಡರು ರಾಜಕೀಯವಾಗಿ ಮೇಲೆ ಬರುವುದು ಸಿದ್ದರಾಮಯ್ಯವರಿಗೆ ಬೇಕಾಗಿಲ್ಲ. ಕುರುಬ ಸಮಾಜದಿಂದ ನಡೆಯುವ ಯಾವುದೇ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸದಂತೆ ಎಲ್ಲಾ ಮುಖಂಡರಿಗೆ ಸಿದ್ದು ಸಲಹೆ ನೀಡಿದ್ದಾರೆ. ಆದರೆ ಈ ಪ್ರಕಾಶ್ ಅದಕ್ಕೆ ತಲೆಕೆಡಿಸಿ ಕೊಳ್ಳುವವನಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನಾನು ಸ್ವಸಾಮರ್ಥ್ಯದಿಂದ ಮೇಲೆ ಬಂದವನು. ನಾನು ಕಡೂರಿನ ಪತ್ರಿಕಾಗೋಷ್ಠಿಯಲ್ಲಿ ದೇವೇಗೌಡರನ್ನು ಭೇಟಿಯಾಗಿದ್ದೆ. ನನ್ನ ಆರೋಪದ ಹಿಂದೆ ಗೌಡರ ಅಣತಿಯೇನೂ ಇಲ್ಲ. ಸಿದ್ದು ಅವರ ಕುರುಬ ವಿರೋಧಿ ನೀತಿಯಿಂದ ಬೇಸತ್ತು ಈ ಹೇಳಿಕೆ ನೀಡುತ್ತಿದ್ದೇನೆ, ಕುರುಬ ಸಮದಾಯದಲ್ಲಿ ಬಹಳಷ್ಟು ಜನ ಸಿದ್ದು ಅವರ ವಿರುದ್ಧವಿದ್ದಾರೆ ಎನ್ನುವುದು ಅವರಿಗೆ ತಿಳಿದಿರಲಿ ಎಂದು ವರ್ತೂರು ಪ್ರಕಾಶ್ ಸಿದ್ದು ಅವರ ಮೇಲೆ ಹರಿಹಾಯ್ದಿದಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications