ತಿಂಗಳೊಳಗೆ ಈ ರಸ್ತೆ ಸಂಚಾರಕ್ಕೆ ಮುಕ್ತ!

ಒಂದು ಕಡೆ ದಿಢೀರ್ ಅಂಡರ್ ಪಾಸ್ (ಮಲ್ಲೇಶ್ವರಂ) ಇನ್ನೊಂದು ಕಡೆ ಅವಧಿ ಮುನ್ನ ಕಾಮಗಾರಿ ಮುಗಿಸಿ ಸೈ ಎನಿಸಿಕೊಂಡ ಅಂಡರ್ ಪಾಸ್ (ಮಡಿವಾಳ) ಇವೆಲ್ಲದರ ನಡುವೆ ಸುಮಾರು 2 ವರ್ಷಗಳಿಂದ ಸತತವಾಗಿ ಕಾಮಗಾರಿ ನಡೆಯುತ್ತಿದ್ದರೂ ಪೂರ್ಣಗೊಳ್ಳದ ಕದಿರೇನಹಳ್ಳಿ ಪಾರ್ಕ್ ಬಳಿಯ ಅಂಡರ್ ಪಾಸ್ ಮುಕ್ತವಾದರೆ ಸಂಚಾರ ದಟ್ಟಣೆ ಕೊಂಚ ಕಮ್ಮಿಯಾಗುತ್ತದೆ ಎಂಬ ನಂಬಿಕೆ ಬಿಬಿಎಂಪಿಗಿದೆ.
ಏಕೆ ಹೀಗೆ ವಿಳಂಬ? : ಆದರೆ, ಇನ್ನ್ನು 20 ದಿನಗಳ ನಂತರ ಅಂಡರ್ ಪಾಸ್ ನ ಒಂದು ಭಾಗ ಮಾತ್ರ ಸಂಚಾರಕ್ಕೆ ಮುಕ್ತವಾಗಲಿದೆ. ಉತ್ತರಹಳ್ಳಿ ಕಡೆಯಿಂದ ಪದ್ಮನಾಭನಗರ ಕಡೆ ರಸ್ತೆ ಮುಕ್ತವಾಗಲಿದೆ. 28.72 ಕೋಟಿ ವೆಚ್ಚದಲ್ಲಿ 10 ತಿಂಗಳ ಯೋಜನಾ ಅವಧಿ ಯಲ್ಲಿ 356 ಮೀ. ಅಂಡರ್ ಪಾಸ್ ಪೂರ್ಣಬೋರ್ಡ್ ಅಣಕಿಸುತ್ತಿದ್ದರೂ ಕಾಮಗಾರಿ ಪೂರ್ಣಗೊಳಿಸಲು ಬಿಬಿಎಂಪಿಗೆ ಎರಡು ವರ್ಷಕ್ಕೂ ಅಧಿಕ ಕಾಲ ಬೇಕಾಯಿತು.
ಈ ಯೋಜನೆಗೆ ಬೇಕಾದ ಭೂ ಪ್ರದೇಶ ವಶಪಡಿಸಿಕೊಳ್ಳುವಿಕೆ, ಮರಗಳನ್ನು ಕಡಿಯುವುದು, ಅಸಮರ್ಪಕ ಒಳಚರಂಡಿ ವ್ಯವಸ್ಥೆ ಇತ್ಯಾದಿ ತೊಂದರೆಗಳನ್ನು ಬಿಬಿಎಂಪಿ ಎದುರಿಸಿತು. ಅವಧಿ ವಿಸ್ತರಣೆ ಗೊಂಡ ಮೇಲೆ ಕಂಟ್ರಾಕ್ಟರ್ ಗಳಿಗೆ 80 ಲಕ್ಷ ರು ದಂಡ ವಿಧಿಸಿ ಬಿಬಿಎಂಪಿ ಸುಮ್ಮನಾಗಿಬಿಟ್ಟಿತು.
ಜನನಿಬಿಡ, ಸಂಚಾರ ದಟ್ಟಣೆ ಹೆಚ್ಚಳವಾಗಿರುವ ಪ್ರದೇಶವಾದ ಟೌನ್ ಹಾಲ್, ಎಸ್ ಜೆಪಿ ರಸ್ತೆಯಲ್ಲಿ ಹೈ ಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು. ಟೌನ್ ಹಾಲ್ ಅಂಡರ್ ಪಾಸ್ ಹಾಗೂ ಪುಟ್ಟೇನಹಳ್ಳಿ ಅಂಡರ್ ಪಾಸ್ ಕಾಮಗಾರಿ ಅಂತಿಮ ಹಂತದಲ್ಲಿದ್ದು, ತಿಂಗಳೊಳಗೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಅಯುಕ್ತ ಸಿದ್ದಯ್ಯ ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications