ಅಕ್ರಮ ದೇಗುಲ ತೆರವು ವಿಳಂಬ, ಸುಪ್ರೀಂ ಗರಂ

ಈ ವಿಚಾರದಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆ ದಾಖಲಿಸುವುದಕ್ಕೆ ಎರಡು ವಾರಗಳ ಕಾಲಾವಕಾಶವನ್ನು ನ್ಯಾಯಮೂರ್ತಿ ದಲ್ವೀರ್ ಭಂಡಾರಿ ನೇತೃತ್ವದ ಪೀಠ ಮಂಗಳವಾರ ನೀಡಿದೆ. ಅನೇಕ ವಿಚಾರಣೆಗಳು ನಡೆದರೂ ರಾಜ್ಯಗಳು ಈ ವಿಷಯದಲ್ಲಿ ಇದುವರೆಗೆ ತಮ್ಮ ಅಫಿಡವಿತ್ ಅಥವಾ ಅನುಷ್ಠಾನ ವರದಿ ಸಲ್ಲಿಸದಿರುವುದರಿಂದ ಸುಪ್ರೀಂ ಕೋರ್ಟ್ ಆಕ್ರೋಶಗೊಂಡಿದೆ.
ರಸ್ತೆ, ಕಾಲುದಾರಿ ಅಥವಾ ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಂದಿರ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಇನ್ನಿತರ ಯಾವುದೇ ಆರಾಧನಾಲಯಗಳಿಗೆ ಅವಕಾಶ ನೀಡಬಾರದು. ಇದರಿಂದ ದೇಶಾದ್ಯಂತ ಸಂಚಾರ ಅಡಚಣೆ, ಸ್ಥಳಾಭಾವ ಹಾಗೂ ಜನರಿಗೆ ತೊಂದರೆಯಾಗುತ್ತದೆಂದು ನ್ಯಾಯಪೀಠವು ಈ ಹಿಂದೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿತ್ತು.
ತಮಿಳುನಾಡಿನಲ್ಲಿ 77,453 ಅನಧಿಕೃತ ಧಾರ್ಮಿಕ ಕಟ್ಟಡಗಳಿವೆ. ರಾಜಸ್ಥಾನದಲ್ಲಿ 58,253 ಹಾಗೂ ಮಧ್ಯಪ್ರದೇಶದಲ್ಲಿ 51,624, ಮಹಾರಾಷ್ಟ್ರದಲ್ಲಿ 17,385, ಗುಜರಾತ್ ನಲ್ಲಿ 15,000 ಹಾಗೂ ಕರ್ನಾಟಕದಲ್ಲಿ 2,814 ಅಕ್ರಮ ಒತ್ತುವರಿ ನಡೆದಿದೆ. ದೆಹಲಿಯಲ್ಲಿ 52 ಪ್ರಕರಣ ಕಂಡುಬಂದಿದ್ದರೆ, ಸಿಕ್ಕಿಂ, ಮಿಜೋರಂ ಹಾಗೂ ನಾಗಾಲ್ಯಾಂಡ್ ನಲ್ಲಿ ಯಾವುದೇ ಅನಧಿಕೃತ ಧಾರ್ಮಿಕ ಕಟ್ಟಡಗಳಿಲ್ಲ ಎಂದು ದಾಖಲೆಗಳು ತಿಳಿಸುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications