ಅಕ್ರಮ ದೇಗುಲ ತೆರವು ವಿಳಂಬ, ಸುಪ್ರೀಂ ಗರಂ

ಈ ವಿಚಾರದಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆ ದಾಖಲಿಸುವುದಕ್ಕೆ ಎರಡು ವಾರಗಳ ಕಾಲಾವಕಾಶವನ್ನು ನ್ಯಾಯಮೂರ್ತಿ ದಲ್ವೀರ್ ಭಂಡಾರಿ ನೇತೃತ್ವದ ಪೀಠ ಮಂಗಳವಾರ ನೀಡಿದೆ. ಅನೇಕ ವಿಚಾರಣೆಗಳು ನಡೆದರೂ ರಾಜ್ಯಗಳು ಈ ವಿಷಯದಲ್ಲಿ ಇದುವರೆಗೆ ತಮ್ಮ ಅಫಿಡವಿತ್ ಅಥವಾ ಅನುಷ್ಠಾನ ವರದಿ ಸಲ್ಲಿಸದಿರುವುದರಿಂದ ಸುಪ್ರೀಂ ಕೋರ್ಟ್ ಆಕ್ರೋಶಗೊಂಡಿದೆ.
ರಸ್ತೆ, ಕಾಲುದಾರಿ ಅಥವಾ ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಂದಿರ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಇನ್ನಿತರ ಯಾವುದೇ ಆರಾಧನಾಲಯಗಳಿಗೆ ಅವಕಾಶ ನೀಡಬಾರದು. ಇದರಿಂದ ದೇಶಾದ್ಯಂತ ಸಂಚಾರ ಅಡಚಣೆ, ಸ್ಥಳಾಭಾವ ಹಾಗೂ ಜನರಿಗೆ ತೊಂದರೆಯಾಗುತ್ತದೆಂದು ನ್ಯಾಯಪೀಠವು ಈ ಹಿಂದೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿತ್ತು.
ತಮಿಳುನಾಡಿನಲ್ಲಿ 77,453 ಅನಧಿಕೃತ ಧಾರ್ಮಿಕ ಕಟ್ಟಡಗಳಿವೆ. ರಾಜಸ್ಥಾನದಲ್ಲಿ 58,253 ಹಾಗೂ ಮಧ್ಯಪ್ರದೇಶದಲ್ಲಿ 51,624, ಮಹಾರಾಷ್ಟ್ರದಲ್ಲಿ 17,385, ಗುಜರಾತ್ ನಲ್ಲಿ 15,000 ಹಾಗೂ ಕರ್ನಾಟಕದಲ್ಲಿ 2,814 ಅಕ್ರಮ ಒತ್ತುವರಿ ನಡೆದಿದೆ. ದೆಹಲಿಯಲ್ಲಿ 52 ಪ್ರಕರಣ ಕಂಡುಬಂದಿದ್ದರೆ, ಸಿಕ್ಕಿಂ, ಮಿಜೋರಂ ಹಾಗೂ ನಾಗಾಲ್ಯಾಂಡ್ ನಲ್ಲಿ ಯಾವುದೇ ಅನಧಿಕೃತ ಧಾರ್ಮಿಕ ಕಟ್ಟಡಗಳಿಲ್ಲ ಎಂದು ದಾಖಲೆಗಳು ತಿಳಿಸುತ್ತದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications