ರಂಗಶಂಕರದಲ್ಲಿ ಬೆಪ್ಪುತಕ್ಕಡಿ ಭೋಳೆ ಶಂಕರ

ಯಲ್ಲಾಪುರದ ಮಂಚಿಕೇರಿಯ ಸಂಹತಿ ಟ್ರಸ್ಟ್ ರಂಗತಂಡ ಈ ನಾಟಕವನ್ನು ಪ್ರದರ್ಶಿಸುತ್ತಿದೆ. ಇದೇ ತಂಡದವರು ಕಂಬಾರರ ನಾಟಕವನ್ನು ಈಗಾಗಲೆ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶಿಸಿದ್ದಾರೆ. ಈಗ ಬೆಂಗಳೂರಿನ ನಾಟಕ ಪ್ರೇಮಿಗಳಿಗೆ ಮಂಚಿಕೇರಿಯ ತಂಡ ನಾಟಕ ನೋಡುವ ಅವಕಾಶ ಒದಗಿಬಂದಿದೆ.
ಎರಡೂ ದಿನ ಸಂಜೆ 7 ಗಂಟೆಗೆ ನಾಟಕ ಪ್ರದರ್ಶಿತವಾಗುತ್ತಿದೆ. ಟಿಕೆಟ್ ಗಳಿಗಾಗಿ ವೀಣಾ ಭಟ್ ಅವರನ್ನು 98456 95015 ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಬಹುದು.
ಮಂಚಿಕೇರಿ ಬಗ್ಗೆ : ಯಲ್ಲಾಪುರ ತಾಲೂಕಿನ, ಮಂಚಿಕೇರಿ ನಾಟಕ ರಂಗದಲ್ಲಿ ರಾಜ್ಯದಲ್ಲಿಯೇ ಗುರುತಿಸಲ್ಪಟ್ಟ ಊರು. ಹೆಗ್ಗೋಡಿನ ನೀನಾಸಂ ತಿರುಗಾಟದವರು ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಟಕವನ್ನು ಪ್ರದರ್ಶಿಸುವ ಏಕೈಕ ಸ್ಥಳವೆಂದರೆ ಮಂಚಿಕೇರಿ. ಇಂತಹ ಪ್ರಖ್ಯಾತಿಯ ಮಂಚಿಕೇರಿಯ 'ಸಂಹತಿ ಟ್ರಸ್ಟ್' ತಂಡದ ನಾಟಕ ನೋಡಲು ಮರೆಯದಿರಿ.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications