ಎಸ್ಎಂಎಸ್ ಮೂಲಕ ಪೊಲೀಸರಿಗೆ ದೂರು ನೀಡಿ

ಈಗಾಗಲೇ ಪ್ರಾಯೋಗಿಕವಾಗಿ ಬೆಂಗಳೂರಿನ ಕಬ್ಬನ್ಪಾರ್ಕ್, ಎಸ್.ಜಿ.ಪಾರ್ಕ್ ಸೇರಿದಂತೆ ಕೆಲವು ಠಾಣೆಯಲ್ಲಿ ಸಾರ್ವಜನಿಕರು ನೀಡುವ ದೂರಿನ ಕ್ಷಣ ಕ್ಷಣದ ಮಾಹಿತಿಯ ಎಸ್ಎಂಎಸ್ ಸಂದೇಶ ರವಾನೆ ಮಾಡಲಾಗುತ್ತಿದೆ.
ದೂರು ದಾಖಲಿಸುವ ವಿಧಾನ : ಮನೆಯಲ್ಲಿ ಕಳ್ಳತನವಾದರೆ, ಇಲ್ಲವೇ ಕೊಲೆಯಾಗಿದ್ದರೆ, ತಕ್ಷಣ ಪೊಲೀಸರು ನೀಡುವ ಅಧಿಕೃತ ಮೊಬೈಲ್ ನಂಬರಿಗೆ ಘಟನೆ ಬಗ್ಗೆ ಪ್ರಾಥಮಿಕವಾಗಿ ಮಾಹಿತಿಯ ಸಂದೇಶವನ್ನು ಕಳುಹಿಸಿ, ಕಡ್ಡಾಯವಾಗಿ ಎಸ್ಎಂಎಸ್ ಸಂದೇಶದಲ್ಲಿ ನಿಮ್ಮ ಹೆಸರು, ವಿಳಾಸ ನಮೂದಾಗಿರಬೇಕು.
ಸಂದೇಶ ಸ್ವೀಕರಿಸುವ ಪೊಲೀಸರು ಸಂಬಂಧಪಟ್ಟ ಠಾಣೆಗೆ ಸಂದೇಶವನ್ನು ಇನ್ಸ್ಪೆಕ್ಟರ್ ಇಲ್ಲವೇ ಕ್ರೈಮ್ ರೈಟರ್ಗೆ ಸಂದೇಶವನ್ನು ರವಾನೆ ಮಾಡುತ್ತಿದ್ದಾರೆ.ತಕ್ಷಣ ಅದಕ್ಕೊಂದು ಕ್ರೈಮ್ ನಂಬರ್ ನೀಡಿ, ಪ್ರಕರಣ ದಾಖಲಾಗಿರು ವುದನ್ನು ದೃಢೀಕರಿಸುವ ಸಂದೇಶ ಪೊಲೀಸ್ ಇಲಾಖೆಯಿಂದ ನಿಮ್ಮ ಮೊಬೈಲ್ಗೆ ಬರುತ್ತದೆ. ಅಷ್ಟರೊಳಗಾಗಿ ಪೊಲೀಸ್ ತಂಡವೊಂದು ಘಟನಾ ಸ್ಥಳಕ್ಕೆ ಧಾವಿಸಿ ಅಪರಾಧದ ಕುರಿತು ಮಾಹಿತಿ ಸಂಗ್ರಹಿಸುತ್ತದೆ.
ಈಗಾಗಲೇ ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಎಸ್ಎಂಎಸ್ ಸಂದೇಶ ರವಾನೆ ಸಂಬಂಧ ಕಂಪ್ಯೂಟರ್ ಆಪರೇಟರ್ ಹಾಗೂ ಠಾಣೆಯ ಇನ್ಸ್ಪೆಕ್ಟರ್ ಜತೆ ಚರ್ಚೆ ನಡೆಸಲಾಗುತ್ತಿದೆ. ಇದಕ್ಕಾಗಿ ಸೂಕ್ತ ತರಬೇತಿಯನ್ನು ಸಹ ನುರಿತ ತಜ್ಞರಿಂದ ನೀಡಲಾಗುತ್ತಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.
ಸೂಚನೆ: ಸಾರ್ವಜನಿಕರು ಪೊಲೀಸರೊಂದಿಗೆ ತಮ್ಮ ಪ್ರಕರಣಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು 100 ಇಲ್ಲವೇ ಮೊಬೈಲ್ ಸಂಖ್ಯೆ 92432 58181 ಸಂಖ್ಯೆಗೆ ದೂರವಾಣಿ ಮಾಡಬಹುದಾಗಿದೆ. ಇದರ ಜೊತೆ ಎಸ್ಎಂಎಸ್ ಸಂದೇಶಗಳನ್ನು ಕಳುಹಿಸಿ ಮಾಹಿತಿ ಪಡೆಯಲು ಅವಕಾಶವನ್ನು ನೀಡಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications