ಸಾಮರಸ್ಯ ಅಲ್ಲ ಹಾಸ್ಯಾಸ್ಪದ ನಡಿಗೆ : ಮಾದಿಗ ಸಮಾಜ

ಶತ ಶತಮಾನಗಳಿಂದಲೂ ತುಳಿತಕ್ಕೆ ಒಳಗಾಗಿರುವ ಹೊಲೆಯ ಮಾದಿಗರನ್ನು ಕನಿಷ್ಠ ಮಾನವೀಯ ದೃಷ್ಟಿಕೋನದಲ್ಲಿ ಕಾಣದ ಮೇಲ್ವರ್ಗದವರು ಎಲ್ಲಿ ಈ ಹೊಲೆಯ ಮಾದಿಗರು ಮತಾಂತರ ಹೊಂದಿ ಹಿಂದೂ ಸಮುದಾಯ ಅಲ್ಪಸಂಖ್ಯಾತವಾಗಿ ಬಿಡುತ್ತದೆಯೋ ಎಂಬ ಭೀತಿಯಿಂದ ಈ ಕುತಂತ್ರ ರೂಪಿಸಲಾಗಿದೆ.
ಹೊಲೆಯ ಮಾದಿಗರಲ್ಲಿ ಬಿರುಕು ಮೂಡಿಸುವ ಉದ್ದೇಶದಿಂದ ಮಾದಾರ ಚನ್ನಯ್ಯ ಸ್ವಾಮಿಗಳನ್ನು ಹರಕೆಯ ಕುರಿಯನ್ನಾಗಿ ಮಾಡಲಾಗಿದೆ ಎಂದು ಮಹಾಸಭಾ ಪ್ರಕಟಣೆಯ ಮೂಲಕ ಖಂಡಿಸಿದೆ.
ದಲಿತರ ಕೇರಿಗಳಿಗೆ ಪೇಜಾವರ ಶ್ರೀಗಳು ಪಾದಯಾತ್ರೆ ಹಾಗೂ ಬ್ರಾಹ್ಮಣರ ಗಲ್ಲಿಗಳಿಗೆ ಮಾದಾರ ಚನ್ನಯ್ಯ ಸ್ವಾಮಿಗಳು ಪಾದಯಾತ್ರೆ ನಡೆಸುತ್ತಿದ್ದು, ಕೇವಲ ಇಂತಹ ಪಾದಯಾತ್ರೆಗಳಿಂದ ದಲಿತರಲ್ಲಿ ಸುಧಾರಣೆ ತರಲು ಸಾಧ್ಯವಿಲ್ಲ. ಮೇಲ್ವರ್ಗದವರ ಮನ ಪರಿವರ್ತನೆಯಿಂದ ಮಾತ್ರ ಸಮಾನತೆ ಬರಲು ಸಾಧ್ಯ ಎಂದು ಮಹಾಸಭಾ ಅಭಿಪ್ರಾಯಪಟ್ಟಿದೆ.
ಮಾದಾರ ಚನ್ನಯ್ಯ ಸ್ವಾಮಿಗಳು ಇತಿಹಾಸ ಮರೆತಿರುವುದು ಶೋಚನೀಯ. ಮೊದಲು ಒಡೆದು ಹೋಗಿರುವ ಮಾದಿಗ ಹೊಲೆಯರಲ್ಲಿ ಆತ್ಮವಿಶ್ವಾಸ ಮತ್ತು ಸ್ವಾಭಿಮಾನ ತುಂಬುವ ಕೆಲಸ ಮಾಡಬೇಕು ಎಂದು ಮಹಾಸಭಾ ಅಧ್ಯಕ್ಷ ದಶರಥ್ ದೊಡ್ಡಮನಿ ಸಲಹೆ ನೀಡಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications