ನಿಗಮ ಮಂಡಳಿಗೆ ಶೀಘ್ರವೇ ಅಧ್ಯಕ್ಷರ ನೇಮಕ

ಸದ್ಯ ನಡೆದಿರುವ ಸಂಪುಟ ವಿಸ್ತರಣೆ ಎಲ್ಲರಿಗೂ ಸಮಾಧಾನ ತಂದಿದ್ದು, ಯಾವುದೇ ಗೊಂದಲ ಸೃಷ್ಟಿಯಾಗಿಲ್ಲ.ಯಾವ ಶಾಸಕನೂ ಬಂಡಾಯ ಎದ್ದಿಲ್ಲ. ಇಲ್ಲವೂ ಸುಸೂತ್ರವಾಗಿ ಪೂರ್ಣವಾಗಲಿದೆ ಎಂದು ಈಶ್ವರಪ್ಪ ನೆಮ್ಮದಿಯ ನಿಟ್ಟಿಸಿರು ಬಿಟ್ಟರು. ನಿಗಮ-ಮಂಡಳಿಗಳಲ್ಲಿ ಪ್ರಾತಿನಿಧ್ಯ ಸಚಿವ ಸ್ಥಾನ ಸಿಗದ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಲು ಪಕ್ಷವು ತೀರ್ಮಾನಿಸಿದೆ.
ಮುಂದಿನ 15 ದಿನದಲ್ಲಿ ಆ ಕಾರ್ಯ ನಡೆಯಲಿದ್ದು, ಖಾಲಿಯಿರುವ ಸಂಸ್ಥೆಗಳಿಗೆ ನೇಮಕ ಮಾಡಲಾಗುವುದು ಎಂದು ಹೇಳಿದರು. ಅಲ್ಲದೆ, ಆಯಾ ವಿಧಾನಸಭಾ ಕ್ಷೇತ್ರಗಳ ನಾಲ್ಕು ಮಂದಿಗೆ ರಾಜ್ಯ ಮಟ್ಟದ ನಿಗಮ-ಮಂಡಳಿಗಳಲ್ಲಿ ಸದಸ್ಯ ಸ್ಥಾನ ನೀಡಲು ಪಕ್ಷವು ಉದ್ದೇಶಿಸಿದೆ. ಅವುಗಳಲ್ಲಿ ತಲಾ ಒಂದು ಸ್ಥಾನವನ್ನು ಸಾಮಾನ್ಯ, ಪರಿಶಿಷ್ಟ, ಹಿಂದುಳಿದ ಹಾಗೂ ಮಹಿಳಾ ವರ್ಗದಿಂದ ಆಯ್ಕೆ ಮಾಡಲಾಗುವುದು. ಇವುಗಳನ್ನು ಪಕ್ಷಕ್ಕಾಗಿ ದುಡಿದವರಿಗೆ ನೀಡುವುದಾಗಿ ಈಶ್ವರಪ್ಪ ಸ್ಪಷ್ಟಪಡಿಸಿದರು.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications