ಗಾಳಿ ಆಂಜನೇಯ ದೇಗುಲಕ್ಕೆ ನುಗ್ಗಿದ ಚರಂಡಿ ನೀರು

ಶುಕ್ರವಾರ ರಾತ್ರಿ ಸುರಿದ ಬಿಡು ಬೀಸಾದ ಮಳೆಗೆ ಗಾಳಿ ಆಂಜನೇಯ ದೇವಾಲಯಕ್ಕೆ ಚರಂಡಿ ನೀರು ನುಗ್ಗಿರುವುದು ಭಕ್ತರನ್ನು ಭಯ ಭೀತಗೊಳಿಸಿದೆ. ಆಲಯದ ಪಕ್ಕದಲ್ಲೇ ಇರುವ ದೊಡ್ಡ ಮೋರಿಯ (ವೃಷಭಾವತಿ ನದಿ ) ಹೊಲಸು ನೀರು ನುಗ್ಗಿ ಮಂದಿರವನ್ನ್ನು ಮಲಿನ ಮಾಡಿದೆ.
ಮೈಸೂರು ರಸ್ತೆಯಲ್ಲಿ ಎಂಥಹ ಮಳೆ ಬಿದ್ದರೂ ಗಾಳಿ ಆಂಜನೇಯ ದೇಗುಲಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಮಲ್ಲೇಶ್ವರ, ಬಸವನಗುಡಿಯಲ್ಲಿ ಮಳೆ ಒಂದು ಹದಹೆಚ್ಚಿಗೆ ಬಿತ್ತೆಂದರೆ ಸಾಕು ಗಾಳಿ ಆಂಜನೇಯ ದೇಗುವಕ್ಕೆ ನೀರು ನುಗ್ಗುತ್ತದೆ. ಬಸವನಗುಡಿ ಮತ್ತು ಮಲ್ಲೇಶ್ವರದ ಕಡೆಯಿಂದ ಬರುವ 2 ಕಾಲುವೆಗಳ ನೀರು ಸಂಗಮವಾಗುವುದು ಈ ದೇವಾಲಯದ ಬಳಿ.
ಎರಡು ಕಾಲುವೆಗಳು ಕೂಡುವ ಸ್ಥಳಕ್ಕಿಂತಲೂ ಆಂಜನೇಯ ದೇಗುಲ ತಳಮಟ್ಟದಲ್ಲಿದೆ. ಹಾಗಾಗಿ ನೀರು ನೇರವಾಗಿ ದೇವಾಲಯಕ್ಕೆ ನುಗ್ಗುತ್ತದೆ. ದೇವಲಾಯಕ್ಕೆ ನಿಷಿದ್ಧ ಎಂದು ಪರಿಗಣಿಸಿರುವ ವಸ್ತುಗಳೆಲ್ಲಾ ಮಳೆ ನೀರಿನ ಜೊತೆ ಕೊಚ್ಚಿಕೊಂಡು ಬಂದಿವೆ. ಅತ್ಯಂತ ಪುರಾತನ ದೇವಾಲಯಗಳಲ್ಲಿ ಒಂದಾದ ಗಾಳಿ ಆಂಜನೇಯ ದೇಗುಲಕ್ಕೆ ನೀರು ನುಗ್ಗುತ್ತಿರುವುದು ಇದೇ ಮೊದಲಲ್ಲ. ಪ್ರತಿ ವರ್ಷವೂ ಹೀಗೇ ಆಗುತ್ತಿದೆ. ಆದರೆ ಅಧಿಕಾರಿಗಳು ಮಾತ್ರ ಜಾಣ ಕುರುಡರಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications