ಉತ್ತರಾ ಮಳೆಗೆ ಬೆಂಗಳೂರು ನಗರ ಜೀವನ ತತ್ತರ

ಈ ವರ್ಷ ಮುಂಗಾರು ಶುರುವಾದ ಬಳಿಕ ಇದೇ ಮೊದಲ ಬಾರಿತೆ ಅತ್ಯಂತ ಕಡಿಮೆ ಅವಧಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. ಮಲ್ಲೇಶ್ವರ, ಬಸವನಗುಡಿ, ಹಲಸೂರು, ಲಾಲ್ ಬಾಗ್, ಎಂಜಿ ರಸ್ತೆಯ ರಸ್ತೆಗಳು ಭಾಗಶಃ ಕೆರೆಗಳಾಗಿದ್ದವು. ಮೋರಿಗಳು ನದಿಗಳಂತೆ ಭೋರ್ಗರೆದವು.
ಎಲ್ಲೆಲ್ಲಿ ಎಷ್ಟು ಪ್ರಮಾಣದ(ಮಿಲಿ ಮೀಟರ್ಗಳಲ್ಲಿ) ಮಳೆಯಾಗಿದೆ? ಅತ್ತಿ ಬೆಲೆ (34 ಮಿ.ಮೀ), ಸರ್ಜಾಪುರ (65 ),ಬಿದರಹಳ್ಳಿ (54.50), ಕೆ ಆರ್ ಪುರ (38.50), ವರ್ತೂರು (73 ), ಶಾಂತಿ ನಗರ (104), ಬಸವೇಶ್ವರನಗರ (51), ದಾಸನಪುರ (47.50), ಹೆಸರಘಟ್ಟ (127.50), ಜಾಲ (22), ಯಲಹಂಕ (38.50), ಯಶವಂತಪುರ (18.50), ಬೇಗೂರು (5), ಕೆಂಗೇರಿ(3) ಹಾಗೂ ಉತ್ತರಹಳ್ಳಿ (55).
ಮಳೆ ಸಮಸ್ಯೆಗಳಿಗಾಗಿ ಇಲ್ಲಿ ಸಂಪರ್ಕಿಸಿ: ಕೇಂದ್ರ ಕಚೇರಿ : 2222 1188, 2266 0000, 2210 0001. ಪೂರ್ವವಲಯ 2297 5803; ಪಶ್ಚಿಮ ವಲಯ 2356 1692; ದಕ್ಷಿಣ ವಲಯ 2656 6362; ದಾಸರಹಳ್ಳಿ 2297 5904; ಯಲಹಂಕ 2297 5936; ಬೊಮ್ಮನಹಳ್ಳಿ 2573 2447; ರಾಜರಾಜೇಶ್ವರಿನಗರ 2860 1851; ಮಹದೇವಪುರ 2851 2300.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications