ಏಸುವಲ್ಲಿ ಗಾಂಧಿ, ಗಾಂಧಿಯಲ್ಲಿ ಏಸು ಕಂಡ ಮೂರ್ತಿ

ಸಾಗರದ ರವೀಂದ್ರ ಪುಸ್ತಕಾಲಯ ಹೊರ ತಂದ ವಿಲಿಯಂ ಸಂಪಾದಿತ 'ಕ್ರಿಸ್ತ ಕಾವ್ಯ" ಪುಸ್ತಕವನ್ನು ನಗರದಲ್ಲಿ ಭಾನುವಾರ ಬಿಡುಗಡೆಗೊಳಿಸಿ ಮಾತನಾಡಿದರು. ಯೇಸು ದರ್ಪ, ಕ್ರೌರ್ಯಕ್ಕೆ ಬೆಲೆ ಕೊಡದೆ ವಿನಯಕ್ಕೆ ಬೆಲೆ ಕೊಟ್ಟು ಇಡೀ ರೋಮ್ ಸಾಮ್ರಾಜ್ಯದಲ್ಲಿ ತನ್ನ ಛಾಪು ಮೂಡಿಸಿದ. ಅವನು ಬಹು ದೊಡ್ಡ ಮಾನವ ಪ್ರೇಮಿ. ನಾವು ಗಾಂಧಿಯಲ್ಲಿ ಯೇಸುವನ್ನು ಮತ್ತು ಯೇಸುವಿನಲ್ಲಿ ಗಾಂಧಿಯ ವ್ಯಕ್ತಿತ್ವ ಕಾಣಬಹುದು.
ಗಾಂಧಿ ಒಬ್ಬ ಸಾಮಾನ್ಯನಾಗಿದ್ದೂ, ಬ್ರಿಟಿಷ್ ಸಾಮ್ರಾಜ್ಯವನ್ನು ದೇಶದಿಂದ ತೊಲಗಿಸಿದವರು. ರೋಮ್ ಸಾಮ್ರಾಜ್ಯ ವೈಭವದಿಂದ ಮೆರೆಯುತ್ತಿದ್ದ ವೇಳೆ ಅಲೆಮಾರಿಯಾಗಿ ನಾಗರಿಕತೆಯನ್ನು ಪ್ರತಿಪಾದಿಸಿದವನು ಯೇಸು ಕ್ರಿಸ್ತ ಎಂದು ಹೇಳಿದರು. ಮಹಾಭಾರತ, ಬೈಬಲ್ನಂಥ ಗ್ರಂಥಗಳನ್ನು ಕಾವ್ಯವಾಗಿ ಓದಿದಾಗ ಅದು ಹೆಚ್ಚು ಹಿತವೆನಿಸುತ್ತವೆ. ಯೇಸುವಿನಂಥ ಮಹಾಪುರುಷರ ತತ್ತ್ವಗಳು ಜೀವಂತವಾಗಿರುವುದು ಇಂಥ ಕಾವ್ಯ ಗ್ರಂಥಗಳಿಂದ.
ವಿಲಿಯಂ ಈ ಪುಸ್ತಕದ ಮೂಲಕ ಕನ್ನಡಕ್ಕೆ ಒಂದು ವಿಭಿನ್ನ, ಉಪಯುಕ್ತ ಕೃತಿಯನ್ನು ಕೊಟ್ಟಿದ್ದಾರೆ. ಕ್ರಿಸ್ತನ ಬಗ್ಗೆ ಕನ್ನಡದಲ್ಲಿ ಇಲ್ಲಿಯವರೆಗೆ ಬಂದಿರುವ ಎಲ್ಲ ಬರಹಗಳನ್ನು ಕಲೆ ಹಾಕಿದ್ದಾರೆ ಎಂದರು. ಸಾಹಿತಿ ನಾ. ಡಿಸೋಜ ಮಾತನಾಡಿ, ಕ್ರಿಸ್ತನ ಸ್ವಭಾವ, ಗುಣಗಳಿಗೆ ಈ ಗ್ರಂಥ ಕನ್ನಡಿ ಹಿಡಿದಂತೆ ಮೂಡಿಬಂದಿದೆ. ಆ ಮೂಲಕ ವಿಲಿಯಂ ಕನ್ನಡಿಗರಿಗೆ ಕ್ರಿಸ್ತನ ಮಹಿಮೆಯನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ ಎಂದರು. ಯೇಸು ಕ್ರಿಸ್ತ ಒಬ್ಬ ಮಾನವತಾವಾದಿ ಎಂದು ಅನಂತಮೂರ್ತಿ ಹೇಳಿದರು.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications