ಜಿಲ್ಲಾ ಉಸ್ತುವಾರಿ ಸಚಿವರ ಪೂರ್ಣ ಪಟ್ಟಿ

ರಾಮಚಂದ್ರಗೌಡ ರಾಜೀನಾಮೆ ನಂತರ ತೆರವಾದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಸ್ಥಾನಕ್ಕೆ ಅಬ್ಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ನೇಮಿಸಲಾಗಿದೆ. ನೂತನ ಸಚಿವರ ಪೈಕಿ ತುಮಕೂರಿಗೆ ಇಂಧನ ಸಚಿವೆ ಶೋಭಾಕರಂದ್ಲಾಜೆ, ಹಾಸನಕ್ಕೆ ಆಹಾರ ಸಚಿವ ವಿ. ಸೋಮಣ್ಣ, ಕೋಲಾರಕ್ಕೆ ಸಮಾಜ ಕಲ್ಯಾಣ ಸಚಿವ ಎ. ನಾರಾಯಣಸ್ವಾಮಿ, ಮೈಸೂರಿಗೆ ರಾಮದಾಸ್, ಕೊಡಗು ಜಿಲ್ಲೆಗೆ ವಿಜಯ ಶಂಕರ್ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಸಂಪೂರ್ಣ ಪಟ್ಟಿ:
ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪ
ತುಮಕೂರು: ಶೋಭಾ ಕರಂದ್ಲಾಜೆ
ಬಾಗಲಕೋಟೆ: ಗೋವಿಂದ ಕಾರಜೋಳ
ಬಿಜಾಪುರ: ಮುರುಗೇಶ್ ನಿರಾಣಿ
ಚಿಕ್ಕಬಳ್ಳಾಪುರ: ವೆಂಕಟರಮಣಪ್ಪ
ಚಿಕ್ಕಮಗಳೂರು: ಎಂ.ಪಿ.ರೇಣುಕಾಚಾರ್ಯ
ಧಾರವಾಡ: ಜಗದೀಶ್ ಶೆಟ್ಟರ್
ಉತ್ತರ ಕನ್ನಡ: ವಿಶ್ವೇಶ್ವರ ಹೆಗಡೆ ಕಾಗೇರಿ
ಬಳ್ಳಾರಿ: ಜಿ.ಜನಾರ್ದನ ರೆಡ್ಡಿ
ಚಿತ್ರದುರ್ಗ: ಜಿ.ಕರುಣಾಕರ ರೆಡ್ಡಿ
ಗದಗ, ರಾಮನಗರ: ಶ್ರೀರಾಮುಲು
ರಾಯಚೂರು: ಡಿ.ಸುಧಾಕರ
ಯಾದಗಿರಿ: ಬಾಲಚಂದ್ರ ಜಾರಕಿಹೊಳಿ
ಮಂಗಳೂರು: ಕೃಷ್ಣ ಪಾಲೇಮಾರ್
ದಾವಣಗೆರೆ: ಎಸ್.ಎ.ರವೀಂದ್ರನಾಥ್
ಬೀದರ್ : ರೇವೂನಾಯಕ್ ಬೆಳಮಗಿ
ಬೆಂಗಳೂರು (ಗ್ರಾ): ಬಿ.ಎನ್.ಬಚ್ಚೇಗೌಡ
ಚಾಮರಾಜನಗರ: ಪಿ.ಎಂ.ನರೇಂದ್ರಸ್ವಾಮಿ
ಗುಲ್ಬರ್ಗಾ: ಬಸವರಾಜ ಬೊಮ್ಮಾಯಿ
ಹಾವೇರಿ: ಸಿ.ಎಂ.ಉದಾಸಿ
ಕೊಪ್ಪಳ: ಶಿವರಾಜ್ ತಂಗಡಗಿ
ಕೊಡಗು: ಸಿ.ಎಚ್.ವಿಜಯ ಶಂಕರ್
ಹಾಸನ: ವಿ.ಸೋಮಣ್ಣ
ಬೆಂ. ದಕ್ಷಿಣ, ಮಂಡ್ಯ: ಆರ್.ಅಶೋಕ್
ಬೆಂಗಳೂರು ಉತ್ತರ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ಬೆಳಗಾವಿ: ಉಮೇಶ್ ಕತ್ತಿ
ಕೋಲಾರ: ಎ.ನಾರಾಯಣ ಸ್ವಾಮಿ
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications