ರಾಮಜನ್ಮಭೂಮಿ ಹಿಂದೂಗಳ ಸ್ವತ್ತು : ಚಿದಾನಂದಮೂರ್ತಿ

ಅಯೋಧ್ಯೆ ಹಿಂದುಗಳ ಪವಿತ್ರ ಕ್ಷೇತ್ರ. 10-11ನೇ ಶತಮಾನದ ಕನೋಜ್ ಚಕ್ರವರ್ತಿಗಳ ಕಾಲದಿಂದ ಅಲ್ಲಿ ಹಲವು ದೇವಾಲಯಗಳು ನಿರ್ಮಾಣವಾದವು. ಅದಕ್ಕೂ ಮೊದಲೇ ರಾಮದೇವಾಲಯವಿತ್ತು ಎಂದು ಅವರು ಹೇಳಿದರು. ಕ್ರಿ.ಶ. 1528ರಲ್ಲಿ ದೆಹಲಿಯ ಮೊಘಲ್ ಸಾಮ್ರಾಟ ಬಾಬರನು ಅದನ್ನು ಭಗ್ನಗೊಳಿಸಿ ಮಸೀದಿ ಕಟ್ಟಿಸಿದ.
ಆ ಮಸೀದಿಯು ರಾಮಜನ್ಮಭೂಮಿಯಲ್ಲಿ ನಿರ್ಮಾಣವಾದದ್ದು ಎಂಬುದಕ್ಕೆ ಪ್ರಬಲ ಸಾಕ್ಷ್ಯಾಧಾರಗಳಿವೆ. ಆದ್ದರಿಂದ ತೀರ್ಪು ಹಿಂದುಗಳ ಪರ ಆಗುವವರೆಗೂ ಹೋರಾಟ ಮಾಡೋಣ. ಆದರೆ, ಸಹನೆ ಕಳೆದುಕೊಂಡು ಹಿಂಸಾಚಾರಕ್ಕೆ ಕೈಹಾಕಬಾರದು ಎಂದರು. ಆತ್ಮಾನಂದ ಸರಸ್ವತಿ ಸ್ವಾಮೀಜಿ, ಅಯೋಧ್ಯೆಯಲ್ಲಿ ಈ ಹಿಂದೆ ನಡೆದ ಆಂದೋಲನ ಹಾಗೂ ಗಲಭೆ ಕುರಿತ ಕೆಲವು ಘಟನೆಗಳನ್ನು ವಿವರಿಸಿದರು. ಹಿಂದು ಮಹಾಸಭಾ ಅಧ್ಯಕ್ಷ ಎಂ.ವಾಸುದೇವರಾವ್ ಕಶ್ಯಪ್, ಅಯೋಧ್ಯೆ ಹಿಂದುಗಳ ಪರವಾಗುವವರೆಗೆ ಹೋರಾಡುವುದಾಗಿ ತಿಳಿಸಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications