ಆಧಾರ್ ವಿಶಿಷ್ಟ ಗುರುತಿನ ಚೀಟಿ ದೇಶಕ್ಕೆ ಅರ್ಪಣೆ

ಹಿಂದುಳಿದ ವರ್ಗದ ಜನರ ಜೀವನಾಡಿಯಾಗಿ ಈ UID ಉಪಯೋಗಕ್ಕೆ ಬರಲಿದೆ ಎಂದು ಮನಮೋಹನ್ ಸಿಂಗ್ ಈ ಸಂದರ್ಭದಲ್ಲಿ ಹೇಳಿದರು.
ಬಡವರ ಆಶಾಕಿರಣವಾಗಲಿ ಎಂಬ ಮುಖ್ಯ ಉದ್ದೇಶದಿಂದ ಆಧಾರ್ ಗೆ ಚಾಲನೆ ನೀಡಲಾಗಿದೆ. ಮಹಾರಾಷ್ಟ್ರದ ಬುಡಕಟ್ಟು ಗ್ರಾಮದಲ್ಲಿ ಈ ವಿಶಿಷ್ಟ ಚೀಟಿಗಳನ್ನು ವಿತರಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನುಡಿದರು.
ಇಂದು ಆಧಾರ್ ಕಾರ್ಡ್ ಪಡೆದವರಲ್ಲಿ ಐವರು ಮಹಿಳೆಯರು, ಮೂವರು ಮಕ್ಕಳು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಆಧಾರ್ ಕಾರ್ಡ್ ಪಡೆದವರಲ್ಲಿ 4 ವರ್ಷ ವಯಸ್ಸಿನ ಹಿತೇಶ್ ಸೋನಾವಾನೆ ಹಾಗೂ 8 ವರ್ಷದ ಅನಿಲ್ ಥಾಕ್ರೆ ಅತ್ಯಂತ ಕಿರಿಯ ವಯಸ್ಕರಾಗಿದ್ದಾರೆ.
PDS ಹಾಗೂ NREGSಮುಂತಾದ ಸರ್ಕಾರದ ಯೋಜನೆಗಳ ಲಾಭ ಪಡೆಯಲು12 ಅಂಕಿಗಳ ಈ ವಿಶಿಷ್ಟಗುರುತಿನ ಚೀಟಿ ಬಡವರಿಗೆ ಸಹಾಯಕವಾಗಲಿದೆ.
ಆಧಾರ್ ಯೋಜನೆಯ ಮುಖ್ಯ ರುವಾರಿ ನಂದನ್ ನಿಲೇಕಣಿ, ಮಹಾರಾಷ್ಟ್ರ ಸಿಎಂ ಅಶೋಕ್ ಚವಾಣ್, ಮಾಂಟೆಕ್ ಸಿಂಗ್ ಆಹ್ಲುವಾಲಿಯಾ ಸೇರಿದಂತೆ ಅನೇಕ ಗಣ್ಯರು ಸಂದರ್ಭದಲ್ಲಿ ಹಾಜರಿದ್ದರು.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications