ಬಳ್ಳಾರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಸ್ತ್ರ ವೈಭವ

ಮಹಾತ್ಮಗಾಂಧಿ ಜಯಂತಿ ಮತ್ತು ವಿಜಯದಶಮಿ ಹಬ್ಬಗಳ ಅಂಗವಾಗಿ ರಾಜ್ಯ ಮಟ್ಟದ ವಿಶೇಷ ಕೈಮಗ್ಗ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಸೆ.29ರಿಂದ 15 ದಿನಗಳವರೆಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಕೈಮಗ್ಗ ಬಟ್ಟೆಗಳನ್ನು ಖರೀದಿಸಿ ನೇಕಾರರಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಈ ಮೇಳದಲ್ಲಿ 42 ಕೈಮಗ್ಗ ನೇಕಾರ ಸಹಕಾರ ಸಂಘಗಳು ಪಾಲ್ಗೊಂಡಿವೆ. ಬಳ್ಳಾರಿಯ 13 ಹಾಗೂ ಮತ್ತಿತರ ಜಿಲ್ಲೆಗಳಿಂದ 27, ಹೊರರಾಜ್ಯದ 2 ಸಂಘಗಳು ಪಾಲ್ಗೊಂಡಿವೆ. ವಿವಿಧ ನಮೂನೆಯ ಕೈಮಗ್ಗ ಬಟ್ಟೆಗಳು, ಹತ್ತಿ ಸೀರೆಗಳು, ಕರವಸ್ತ್ರಗಳು, ಲುಂಗಿ, ಬೆಡ್ಶೀಟ್, ಉಣ್ಣೆ ಕಂಬಳಿ, ರಗ್ಗು, ಕಾರ್ಪೆಟ್, ತೆಕ್ಕಲಕೋಟೆಯ ಪ್ರಸಿದ್ಧ ಗುಡಾರಗಳು, ಡೋರ್ ಮ್ಯಾಟ್ಸ್, ಮೈಸೂರು ಮತ್ತು ಮೊಳಕಾಲ್ಮೂರು ರೇಷ್ಮೆ ಸೀರೆಗಳು ಮಾರಾಟಕ್ಕೆ ಲಭ್ಯ ಎಂದು ಜವಳಿ ಕೈಮಗ್ಗ ಇಲಾಖೆ ಉಪನಿರ್ದೇಶಕ ಶ್ರೀಧರ್ನಾಯಕ್ ಅವರು ತಿಳಿಸಿದರು.
ಈ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಂಜಮ್ಮ, ಸಹಾಯಕ ನಿರ್ದೇಶಕ ವಾಸುದೇವ ದೊಡ್ಡಮನಿ, ಟೆಕ್ಸ್ಟೈಲ್ ಪ್ರೊಮೋಟರ್ ಅಧಿಕಾರಿ ಎಸ್.ಎಸ್. ಬೆಳಕಲ್ ಉಪಸ್ಥಿತರಿದ್ದರು.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications