ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೇಲೇಕೇರಿ ಪ್ರಕರಣ : ಹಲವಡೆ ಸಿಐಡಿ ದಾಳಿ

By Mrutyunjaya Kalmat
|
Google Oneindia Kannada News

Mining Area
ಬೆಂಗಳೂರು, ಸೆ. 30 : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಮಾಲೀಕರಿಗೆ ಸೇರಿವೆ ಎನ್ನಲಾದ ರಾಜ್ಯದ ವಿವಿಧ ಭಾಗಗಳಲ್ಲಿರುವ 24 ಕಚೇರಿಗಳ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿದ್ದು, ಮಹತ್ವದ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಕಾರವಾರ, ಸಂಡೂರು, ಹೊಸಪೇಟೆ, ಬೆಂಗಳೂರು, ಯಲ್ಲಾಪುರ, ದಾವಣಗೆರೆ, ಬಳ್ಳಾರಿ ಸೇರಿದಂತೆ 24 ಕಡೆಗಳಲ್ಲಿ ಸಿಐಡಿ ಪೊಲೀಸ್ ದಾಳಿ ನಡೆಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಸುಮಾರು 5000 ಕೋಟಿ ರುಪಾಯಿ ಬೆಲೆ ಬಾಳುವ ಅದಿರು ನಾಪತ್ತೆಯಾಗಿತ್ತು. ಈ ಪ್ರಕರಣ ಲೋಕಾಯುಕ್ತರ ತನಿಖೆಯಿಂದ ಹೊರಬಂದಿತ್ತು. ಲೋಕಾಯುಕ್ತರು ಕೂಡಾ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X