ಅಯೋಧ್ಯೆ ತೀರ್ಪಿನ ಸತ್ಯಾಂಶಗಳು : ಪೂರ್ಣಪಾಠ

ಈಗಿರುವ ರಾಮಲಲ್ಲಾ ಸ್ಥಳದಲ್ಲೇ ರಾಮ ಜನ್ಮಿಸಿದ್ದು, ರಾಮ ಮಂದಿರ ಕಟ್ಟಲು ಅಡ್ಡಿಯಿಲ್ಲ ಎಂದು ನ್ಯಾಯಾಲಯ ಹೇಳಿ ಹಿಂದೂಗಳಲ್ಲಿ ಹರ್ಷ ತಂದಿದ್ದರೆ, ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿರುವ ವಕ್ಫ್ ಸಮಿತಿ ಸುಪ್ರೀಂ ಕೋರ್ಟಿನ ಮೆಟ್ಟಿಲೇರುವುದಾಗಿ ಹೇಳಿದೆ. ಮುಂದೇನಾಗುತ್ತೋ ಏನೋ, ಆದರೆ ಸದ್ಯಕ್ಕಂತೂ ಕೋಮು ಗಲಭೆಯ ಹೆದರಿಕೆಯಲ್ಲಿ ಥರಗುಟ್ಟುತ್ತಿದ್ದ ಇಡೀ ದೇಶ ನಿರಾತಂಕದ ನಿಟ್ಟುಸಿರು ಬಿಟ್ಟಿದೆ. ಇದಕ್ಕೆ ಕಾರಣರಾದವರು ಅಲಹಾಬಾದ್ ಹೈಕೋರ್ಟಿನ ವಿಭಾಗೀಯ ಪೀಠದ ಸದಸ್ಯರಾದ ನ್ಯಾಯಮೂರ್ತಿ ಸಿಬಘತ್ ಉಲ್ಲಾ ಖಾನ್, ನ್ಯಾ. ಧರಂ ವೀರ್ ಶರ್ಮಾ ಮತ್ತು ನ್ಯಾ. ಸುಧೀರ್ ಅಗರವಾಲ್. ಇವರಲ್ಲಿ ನ್ಯಾ. ಶರ್ಮಾ ಇಂದು ನಿವೃತ್ತರಾಗುತ್ತಿದ್ದಾರೆ.
ವಿವಾದಿತ ಭೂಮಿಯಲ್ಲಿ ರಾಮ ಜನಿಸಿದ್ದನಾ, ಮಂದಿರದ ಮೇಲೆ ಮಸೀದಿ ಕಟ್ಟಿದ್ದರಾ, ವಿವಾದಿತ ಕಟ್ಟಡ ಮಸೀದಿಯಾ, ಭೂಮಿ ಹಿಂದೂಗಳಿಗೆ ಸೇರಬೇಕಾ, ಮುಸ್ಲಿಂರಿಗೆ ಸೇರಬೇಕಾ ಎಂಬಿತ್ಯಾದಿ ಪ್ರಶ್ನೆಗಳನ್ನು ಈ ಪ್ರಕರಣ ಹುಟ್ಟುಹಾಕಿತ್ತು. ಇವೆಲ್ಲ ಪ್ರಶ್ನೆಗಳಿಗೆ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ, ಯಾವ್ಯಾವ ಸತ್ಯಾಂಶಗಳನ್ನು ಕಂಡುಕೊಂಡಿದ್ದಾರೆ, ಯಾವ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿದಿವೆಯಾ ಎಂಬ ವಿವರಗಳು ಮೂವರೂ ನ್ಯಾಯಮೂರ್ತಿಗಳು ನೀಡಿರುವ ತೀರ್ಪಿನ ವಿವರಗಳಲ್ಲಿವೆ. ಆಸಕ್ತರು ಈ ವಿವರಗಳನ್ನು ಓದಬಹುದು. ಅವು ಕೆಳಗಿನಂತಿವೆ.
* ನ್ಯಾಯಮೂರ್ತಿ ಧರಂ ವೀರ್ ಶರ್ಮಾ ಅವರು ನೀಡಿದ ತೀರ್ಪಿನ ವಿವರ
* ನ್ಯಾಯಮೂರ್ತಿ ಸಿಬಘತ್ ಉಲ್ಲಾ ಖಾನ್ ಅವರು ನೀಡಿದ ತೀರ್ಪಿನ ವಿವರ
* ನ್ಯಾಯಮೂರ್ತಿ ಸುಧೀರ್ ಅಗರವಾಲ್ ಅವರು ನೀಡಿದ ತೀರ್ಪಿನ ವಿವರ
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications