ಅಯೋಧ್ಯೆ ತೀರ್ಪಿನ ಸತ್ಯಾಂಶಗಳು : ಪೂರ್ಣಪಾಠ

ಈಗಿರುವ ರಾಮಲಲ್ಲಾ ಸ್ಥಳದಲ್ಲೇ ರಾಮ ಜನ್ಮಿಸಿದ್ದು, ರಾಮ ಮಂದಿರ ಕಟ್ಟಲು ಅಡ್ಡಿಯಿಲ್ಲ ಎಂದು ನ್ಯಾಯಾಲಯ ಹೇಳಿ ಹಿಂದೂಗಳಲ್ಲಿ ಹರ್ಷ ತಂದಿದ್ದರೆ, ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿರುವ ವಕ್ಫ್ ಸಮಿತಿ ಸುಪ್ರೀಂ ಕೋರ್ಟಿನ ಮೆಟ್ಟಿಲೇರುವುದಾಗಿ ಹೇಳಿದೆ. ಮುಂದೇನಾಗುತ್ತೋ ಏನೋ, ಆದರೆ ಸದ್ಯಕ್ಕಂತೂ ಕೋಮು ಗಲಭೆಯ ಹೆದರಿಕೆಯಲ್ಲಿ ಥರಗುಟ್ಟುತ್ತಿದ್ದ ಇಡೀ ದೇಶ ನಿರಾತಂಕದ ನಿಟ್ಟುಸಿರು ಬಿಟ್ಟಿದೆ. ಇದಕ್ಕೆ ಕಾರಣರಾದವರು ಅಲಹಾಬಾದ್ ಹೈಕೋರ್ಟಿನ ವಿಭಾಗೀಯ ಪೀಠದ ಸದಸ್ಯರಾದ ನ್ಯಾಯಮೂರ್ತಿ ಸಿಬಘತ್ ಉಲ್ಲಾ ಖಾನ್, ನ್ಯಾ. ಧರಂ ವೀರ್ ಶರ್ಮಾ ಮತ್ತು ನ್ಯಾ. ಸುಧೀರ್ ಅಗರವಾಲ್. ಇವರಲ್ಲಿ ನ್ಯಾ. ಶರ್ಮಾ ಇಂದು ನಿವೃತ್ತರಾಗುತ್ತಿದ್ದಾರೆ.
ವಿವಾದಿತ ಭೂಮಿಯಲ್ಲಿ ರಾಮ ಜನಿಸಿದ್ದನಾ, ಮಂದಿರದ ಮೇಲೆ ಮಸೀದಿ ಕಟ್ಟಿದ್ದರಾ, ವಿವಾದಿತ ಕಟ್ಟಡ ಮಸೀದಿಯಾ, ಭೂಮಿ ಹಿಂದೂಗಳಿಗೆ ಸೇರಬೇಕಾ, ಮುಸ್ಲಿಂರಿಗೆ ಸೇರಬೇಕಾ ಎಂಬಿತ್ಯಾದಿ ಪ್ರಶ್ನೆಗಳನ್ನು ಈ ಪ್ರಕರಣ ಹುಟ್ಟುಹಾಕಿತ್ತು. ಇವೆಲ್ಲ ಪ್ರಶ್ನೆಗಳಿಗೆ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ, ಯಾವ್ಯಾವ ಸತ್ಯಾಂಶಗಳನ್ನು ಕಂಡುಕೊಂಡಿದ್ದಾರೆ, ಯಾವ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿದಿವೆಯಾ ಎಂಬ ವಿವರಗಳು ಮೂವರೂ ನ್ಯಾಯಮೂರ್ತಿಗಳು ನೀಡಿರುವ ತೀರ್ಪಿನ ವಿವರಗಳಲ್ಲಿವೆ. ಆಸಕ್ತರು ಈ ವಿವರಗಳನ್ನು ಓದಬಹುದು. ಅವು ಕೆಳಗಿನಂತಿವೆ.
* ನ್ಯಾಯಮೂರ್ತಿ ಧರಂ ವೀರ್ ಶರ್ಮಾ ಅವರು ನೀಡಿದ ತೀರ್ಪಿನ ವಿವರ
* ನ್ಯಾಯಮೂರ್ತಿ ಸಿಬಘತ್ ಉಲ್ಲಾ ಖಾನ್ ಅವರು ನೀಡಿದ ತೀರ್ಪಿನ ವಿವರ
* ನ್ಯಾಯಮೂರ್ತಿ ಸುಧೀರ್ ಅಗರವಾಲ್ ಅವರು ನೀಡಿದ ತೀರ್ಪಿನ ವಿವರ
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications