ಕಾಮನ್ ವೆಲ್ತ್ ಕ್ರೀಡೆಗೆ ಆನ್ ಲೈನ್ ಟಿಕೆಟ್

ಈಗಾಗಲೇ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ನಡೆಯುತ್ತಿರುವ ಜವಹರಲಾಲ್ ನೆಹರೂ ಕ್ರೀಡಾಂಗಣಕ್ಕೆ ಜನರು ಮುಗಿಬಿದ್ದು ಬರುತ್ತಿದ್ದಾರೆ. ಸುಮಾರು 17 ಕ್ಕೂ ಹೆಚ್ಚು ಸ್ಪರ್ಧೆಗಳನ್ನು ನೋಡಲು ಜನರು ಟಿಕೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಗೆ ವಿಫುಲ ಅವಕಾಶ ಒದಗಿಸಲಾಗಿದ್ದು, 1ಸಾವಿರರು ನಿಂದ ಟಿಕೆಟ್ ಬೆಲೆ ಆರಂಭವಾಗುತ್ತದೆ.
ಕಾಮನ್ ವೆಲ್ತ್ ಕ್ರೀಡಾಕೂಟದ ಅಧಿಕೃತ ವೆಬ್ ತಾಣ ದ ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದಾಗಿದೆ, ಸಾವಿರ ರು ನಿಂದ ಹಿಡಿದು 50 ಸಾವಿರ ಮುಖಬೆಲೆಯ ಟಿಕೆಟ್ ಗಳಿದ್ದರೂ, ಜನರ ಬೇಡಿಕೆ ಹೆಚ್ಚುತ್ತಿದೆ.
ವಿವಿಧ ಪ್ಯಾಕೇಜ್ ಗಳಲ್ಲಿ ಟಿಕೆಟ್ ಗಳು ಲಭ್ಯವಿದ್ದು, ರು 50 ರಿಂದ 1000 ರು ವರೆಗಿನ ಪ್ಯಾಕೇಜ್ ಮೂಲಕ ಎಲ್ಲಾ ಸ್ಪರ್ಧೆಗಳನ್ನು ವೀಕ್ಷಿಸುವ ಅವಕಾಶ ನೀಡಲಾಗಿದೆ ಎಂದು ಆನ್ ಲೈನ್ ಟಿಕೆಟ್ ಖರೀದಿ ಸೌಲಭ್ಯ ಉದ್ಘಾಟಿಸಿದ ಕ್ರೀಡಾಕೂಟದ ಮುಖ್ಯಸ್ಥ ಸುರೇಶ್ ಕಲ್ಮಾಡಿ ಹೇಳಿದರು.
19 ನೇ ಕಾಮನ್ ವೆಲ್ತ್ ಗೇಮ್ಸ್ ಮುಖ್ಯಾಂಶಗಳು
* ಸುಮಾರು ಎಪ್ಪತ್ತು ಸಾವಿರ ಕೋಟಿ ರು ವೆಚ್ಚದ ಕ್ರೀಡಾಕೂಟದ ಲಾಂಛನ ಶೇರಾ(ಹುಲಿ).
* ಸುಮಾರು 17 ಸ್ಪರ್ಧೆಗಳಲ್ಲಿ 829 ಪದಕಗಳನ್ನು ಪಣಕ್ಕಿಡಲಾಗಿದೆ.
* 71 ದೇಶಗಳ 7 ಸಾವಿರ ಮಂದಿ ಕ್ರೀಡಾಳುಗಳು ಪಾಲ್ಗೊಳ್ಳಲಿದ್ದಾರೆ.
* ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಶೂಟರ್ ಅಭಿನವ್ ಬಿಂದ್ರಾ ತ್ರಿವರ್ಣ ಧ್ವಜ ಹಿಡಿದು ಮುನ್ನೆಡೆಸಲಿದ್ದಾರೆ.
* ಉದ್ಘಾಟನೆ ಕಾರ್ಯಕ್ರಮ ಸೇರಿದಂತೆ ಮೂರು ಗಂಟೆಗಳ ಸಾಂಸ್ಕೃತಿಕ ಕಾರ್ಯಗಳು ನಡೆಯಲಿವೆ.
* ಕರ್ನಾಟಕದ ಡೊಳ್ಳು ಕುಣಿತ ಸೇರಿದಂತೆ ವಿವಿಧ ರಾಜ್ಯಗಳ ಕಲೆ, ಸಂಸ್ಕೃತಿ ಅನಾವರಣಗೊಳ್ಳಲಿದೆ.
* ಎ ಆರ್ ರೆಹಮಾನ್ ಅವರ ಸಂಯೋಜನೆಯ 'ಜೀಯೋ, ಉಠೋ, ಬಡೋ, ಜೀತೋ..' ಗೀತೆ ಎಲ್ಲರ ಆಕರ್ಷಣೆಯಾಗಲಿದೆ.
ಟಿಕೆಟ್ ಖರೀದಿದಾರರಿಗೆ ಅನುಕೂಲಕ್ಕಾಗಿ ವಿಶೇಷ ದೂರವಾಣಿ ಸಂಖ್ಯೆ (1800-200-1294) ಯನ್ನು ನೀಡಲಾಗಿದ್ದು, ಟಿಕೆಟ್ ಖರೀದಿ ಹಾಗೂ ವಸತಿ, ಪ್ರವಾಸದ ಬಗ್ಗೆ ಅಗತ್ಯ ಮಾಹಿತಿ ನೀಡಲು ಸಿದ್ಧವಾಗಿದೆ.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications