ಗಾಂಧಿ ತತ್ವಗಳಿಂದ ಪ್ರೇರೆಪಿತರಾದ ಒಬಾಮಾ

ಅಮೆರಿಕದ ಅಧ್ಯಕ್ಷ ಒಬಾಮಾ ಅವರು ಗಾಂಧೀಜಿಯ ಅಹಿಂಸಾ ತತ್ವಗಳಿಗೆ ನಿಷ್ಠರಾಗಿದ್ದಾರೆ. ಗಾಂಧೀಜಿ ಅವರ ಆತ್ಮಚರಿತ್ರೆ ಹಾಗೂ ಟೇಲರ್ ಬ್ರಾಂಚ್ ವಿರಚಿತ ಮಾರ್ಟಿನ್ ಲೂಥರ್ ಕಿಂಗ್ ಜೀವನ ಚರಿತ್ರೆಯ ಮೂರು ಸಂಪುಟಗಳು ಒಬಾಮಾ ಅವರ ಜೀವನದ ಮೇಲೆ ಪ್ರಭಾವ ಬೀರಿವೆ ಎಂದು ದಕ್ಷಿಣ ಮತ್ತು ಮಧ್ಯ ಏಷ್ಯಾಗಳ ವಿದೇಶ ಖಾತೆಯ ಸಹಾಯಕ ಸಚಿವ ರಾಬರ್ಟ್ ಬ್ಲೇಕ್ ತಿಳಿಸಿದ್ದಾರೆ.
ಗಾಂಧೀಜಿ ಮತ್ತು ಕಿಂಗ್ ಇಬ್ಬರು ತಮ್ಮ ಜೀವನದ ಹೀರೊಗಳು ಎಂದು ಒಬಾಮಾ ಪದೇಪದೆ ಹೇಳಿರುವುದಾಗಿ ಬ್ಲೇಕ್, ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯೊಗೊದಲ್ಲಿ ಮಹಾತ್ಮ ಗಾಂಧಿ ಸ್ಮಾರಕ ಉಪನ್ಯಾಸ ನೀಡುವಾಗ ಹೇಳಿದರು. ಮುಂಚೂಣಿಯಲ್ಲಿ ಭಾರತ, ಚೀನಾ ಸೌರ, ಪವನ ಹಾಗೂ ಜಲ ವಿದ್ಯುತ್ ಕ್ಷೇತ್ರಗಳು ಭವಿಷ್ಯದಲ್ಲಿ ದೇಶದ ಆರ್ಥಿಕತೆಗೆ ಪೂರಕವಾಗುವ ಹಾಗೂ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಕ್ಷೇತ್ರಗಳಾಗಿದ್ದು, ಇದರಲ್ಲಿ ಭಾರತ, ಚೀನಾ, ಜರ್ಮನಿ ಮುಂಚೂಣಿಯಲ್ಲಿವೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕದಲ್ಲಿ ಮರು ಬಳಕೆ ಇಂಧನ ಯೋಜನೆ ಅನುಷ್ಠಾನಕ್ಕೆ ಒಬಾಮಾ ಮುಂದಾಗಿದ್ದು, ಸೌರ ವಿದ್ಯುತ್ ಕ್ಷೇತ್ರದಲ್ಲಿ ಪರಿಣಾಮಕಾರಿ ತಂತ್ರ ಹುಡುಕುವಲ್ಲಿ ಬ್ರೈಟ್ ಸೋರ್ಸ್ ಎಂಬ ಕಂಪನಿ ಮುಂದೆ ಬಂದಿದೆ ಎಂದಿದ್ದಾರೆ. ಸುಮಾರು 1 ಸಾವಿರಕ್ಕೂ ಹೆಚ್ಚು ಮಂದಿ ಈ ಘಟಕದೊಂದಿಗೆ ಕೈ ಜೋಡಿಸಿ 1.40 ಲಕ್ಷ ಮನೆಗಳಿಗೆ ವಿದ್ಯುತ್ ಪೂರೈಸುವ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಂಡಿದೆ. ಇದು ವಿಶ್ವದಲ್ಲೇ ಅತ್ಯಂತ ಬೃಹತ್ ಯೋಜನೆ ಎಂದು ಒಬಾಮಾ ಬಣ್ಣಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications