ಅಯೋಧ್ಯೆ ತೀರ್ಪು ತೀರ್ಪೇ ಅಲ್ಲ : ಅರುಂಧತಿ ರಾಯ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (ಪಿಯುಸಿಎಲ್)ನ ಸಮಾವೇಶವೊಂದರಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಬಾಬ್ರಿ ಮಸೀದಿಯೊಳಗೆ 1949ರಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ಪ್ರತಿಮೆಗೆ ಮಾನವನ ಸ್ಥಾನಮಾನ ನೀಡಿ, ವಿವಾದಿತ ಭೂಮಿಯಲ್ಲಿ ಪಾಲು ನೀಡಿರುವುದು ದಿಗ್ಭ್ರಮೆಯನ್ನು ಹುಟ್ಟು ಹಾಕಿದೆ. ಇದೊಂದು ತರ್ಕ ರಹಿತ ತೀರ್ಪಿನಂತಿದೆ ಎಂದು ರಾಯ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಕರಣ ದಾಖಲಿಸಲ್ಪಟ್ಟು 60 ವರ್ಷಗಳ ಬಳಿಕ ನ್ಯಾಯಾಲಯ ತೀರ್ಪು ನೀಡಿರುವ ಮೂಲ ಕಾರಣವನ್ನು ಪ್ರಶ್ನಿಸಿರುವ ರಾಯ್, ಚುನಾವಣೆಗೆ ಮೊದಲು ರಾಜಕೀಯ ಲಾಭಕ್ಕಾಗಿ ಸಂಭವಿಸುವ ಕೋಮು ಗಲಭೆಯ ಭಯ ತೀರ್ಪಿನಲ್ಲಿ ಕಂಡು ಬರುತ್ತದೆ ಎಂದು ಹೇಳಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ವಾದಕ್ಕೆ ಇದು ನಿಜಕ್ಕೂ ಬೆದರಿಕೆಯಾಗಿದೆ. ಹೀಗಾಗಿ ಈ ವಿಷಯದಲ್ಲಿ ನಾವು ಸುಮ್ಮನೆ ಕುಳಿತುಕೊಳ್ಳುವಂತಿಲ್ಲ ಎಂದು ರಾಯ್ ತಿಳಿಸಿದ್ದಾರೆ.
More From
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications