ನ್ಯಾ.ಎಸ್ ಯು ಖಾನ್ ದೇಶಭಕ್ತ : ಶಿವಸೇನೆ

ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯ ಬರೆಯಲಾಗಿದ್ದು, ನ್ಯಾ.ಖಾನ್ ಈ ತೀರ್ಪು ಬರೆಯುವಾಗ ವಿದೇಯತೆ ಪ್ರದರ್ಶಿಸಿರುವುದಕ್ಕೆ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಅವರು ಅನುಭವಿಸಿರುಬಹುದಾದ ಮಾನಸಿಕ ಒತ್ತಡ ಊಹೆಗೆ ಮೀರಿದ್ದಾಗಿದೆ. ಖಾನ್ ಅವರ ದೇಶಪ್ರೇಮ ಅವರ ಧರ್ಮವನ್ನು ಮೀರಿ ನಿಂತಿದೆ. ವಿವಾದಾತ್ಮಕ ಕಟ್ಟಡ ರಾಮನ ಮಂದಿರದ ಮೇಲೆ ನಿಂತಿರುವುದನ್ನು ಅವರು ಒಪ್ಪಿಕೊಂಡಿದ್ದಾರೆ ಎಂದು ಪತ್ರಿಕೆ ಹೇಳಿದೆ.
ಬ್ರಿಟಿಷರು ಒಡೆದು ಆಳುವ ನೀತಿಯನ್ನು ರೂಢಿಸಿಕೊಂಡಿದ್ದರು. ಇದೇ ವಿಭಜಕ ಮನೋಭಾವದ ಶಕ್ತಿಗಳು ಇಂದಿಗೂ ಇಲ್ಲಿವೆ. ಮುಲಾಯಂ ಸಿಂಗ್ ಯಾದವ್, ರಾಂವಿಲಾಸ್ ಪಾಸ್ವಾನ್ ಅವರಂತಹ ನಾಯಕರು ಹಿಂದೂ ಮತ್ತು ಮುಸ್ಲಿಮರ ಶಾಂತಿ ಸಹಬಾಳ್ವೆಯನ್ನು ಬಯಸುವುದಿಲ್ಲ. ಎರಡೂ ಸಮುದಾಯದ ನಡುವೆ ಬಿಕ್ಕಟ್ಟು ನೆಲೆಸಿದರಷ್ಟೇ ತಮ್ಮ ರಾಜಕೀಯ ಉದ್ದೇಶ ಈಡೇರುತ್ತದೆ ಎಂಬುದು ಅವರ ನಂಬಿಕೆ ಎಂದು ಶಿವಸೇನೆ ದೂರಿದೆ.
ಇನ್ನೊದಡೆ ಅಯೋಧ್ಯೆ ತೀರ್ಪಿನ ಮೂವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದ ಧರ್ಮವೀರ್ ಶರ್ಮಾ ಅವರನ್ನು ಸನ್ಮಾಸಲು ಹಿಂದು ಸಂಘಟನೆಗಳು ಹಾಗೂ ರಾಮಜನ್ಮಭೂಮಿ ಟ್ರಸ್ಟ್ ನಿರ್ಧರಿಸಿದೆ. ಇತರ ಇಬ್ಬರು ನ್ಯಾಯಮೂರ್ತಿಗಳಾದ ಸುಧೀರ್ ಅಗರವಾಲ್ ಮತ್ತು ಎಸ್ ಯು ಖಾನ್ ಅವರು ಸೇವೆಯಿಂದ ನಿವೃತ್ತಿಯಾದ ನಂತರ ಸನ್ಮಾನಿಸುವುದಾಗಿ ಟ್ರಸ್ಟ್ ಹೇಳಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications