ಮುಳಬಾಗಿಲು ಶ್ರೀ ವಿಜ್ಞಾನನಿಧಿ ತೀರ್ಥ ವೃಂದಾನಸ್ಥ

ಸಾಂಪ್ರದಾಯಿಕ ಆಚಾರ - ವಿಚಾರಗಳೊಂದಿಗೆ ವಿಜ್ಞಾನಪ್ರಯೋಗಗಳ ಆವಿಷ್ಕಾರ ಮತ್ತು ವೇದವಿಜ್ಞಾನ ಕುರಿತಂತೆ ಶ್ರೀ ವಿಜ್ಞಾನನಿಧಿ ತೀರ್ಥರು ಕಳೆದ ಮೂರು ದಶಕಗಳಿಂದ ಆಳವಾದ ಸಂಶೋಧನೆ ಮತ್ತು ಅಧ್ಯಯನ ನಡೆಸಿದ್ದರು. ಬೆಂಗಳೂರು ಮತ್ತು ಮುಳಬಾಗಿಲಿನಲ್ಲಿ ವೇದ ವಿಜ್ಞಾನ ಕ್ಷೇತ್ರದಲ್ಲಿ ಉನ್ನತಮಟ್ಟದ ಸಂಶೋಧನಾ ಅಧ್ಯಯನ ನಡೆಸಿರುವ ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಗೆ ಶ್ರೀಗಳವರು ಸಂಸ್ಥಾಪಕ ಅಧ್ಯಕ್ಷರಾಗಿದ್ದರು.
ಹದಿನೈದನೆಯ ಶತಮಾನದ ಕನ್ನಡ ಹರಿದಾಸ ಸಾಹಿತ್ಯದ ಮೂಲ ಪ್ರವರ್ತಕ 'ರಂಗವಿಠಲ' ನಾಮಾಂಕಿತ ಶ್ರೀ ಶ್ರೀಪಾದರಾಜ ಪರಂಪರೆಯಲ್ಲಿ ಇವರು 36ನೆಯ ಯತಿಗಳಾಗಿದ್ದರು. ಶ್ರೀಗಳವರು ದಾಸಸಾಹಿತ್ಯ ಅಧ್ಯಯನ ಮತ್ತು ಜನಪ್ರಿಯತೆಗೆ ಮೀಸಲಾದ ರಂಗವಿಠಲ' ಮಾಸಪತ್ರಿಕೆಯ ವ್ಯವಸ್ಥಾಪಕ ಸಂಪಾದಕರೂ ಆಗಿದ್ದರು.
ಸನ್ಯಾಸ ಸ್ವೀಕಾರಕ್ಕೆ ಮುನ್ನ ಸುಮಾರು ನಾಲ್ಕು ದಶಕಗಳ ಕಾಲ ಸಾರ್ವಜನಿಕ ಸೇವಾಕ್ಷೇತ್ರ ಹಾಗೂ ಸಹಕಾರ ಕ್ಷೇತ್ರದ ಸಕ್ರಿಯ ಕಾರ್ಯಕರ್ತರಾಗಿದ್ದ ಶ್ರೀಗಳವರ ಪೂರ್ವಾಶ್ರಮದ ಹೆಸರು ಭೀಮಸೇನಾಚಾರ್ಯ. ಕೋಲಾರ ಜಿಲ್ಲಾ ಸಹಕಾರ ಬ್ಯಾಂಕ್, ಜಿಲ್ಲಾ ಕೃಷಿ ಸಹಕಾರ ಸಂಘ, ಮುಳಬಾಗಿಲು ಎಜುಕೇಷನ್ ಸೊಸೈಟಿ, ಇವೇ ಮೊದಲಾದ ಸಂಘಸಂಸ್ಥೆಗಳ ಸಂಸ್ಥಾಪಕರಾಗಿದ್ದ ಭೀಮಸೇನಾಚಾರ್ಯರು 1960ರ ದಶಕದಲ್ಲಿ ಕೋಲಾರ ಜಿಲ್ಲಾ ಪರಿಷತ್ತಿನ ಸದಸ್ಯರೂ ಮತ್ತು 1965ರಲ್ಲಿ ಮುಳಬಾಗಿಲು ನಗರಸಭಾಧ್ಯಕ್ಷರೂ ಆಗಿದ್ದರು.
ಶ್ರೀ ಶ್ರೀ ವಿಜ್ಞಾನನಿಧಿಗಳವರ ನಿಧನಕ್ಕೆ ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ, ನ್ಯಾಯಮೂರ್ತಿ ಗುರುರಾಜನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications