ಭಿನ್ನರಿಗೆ ಸ್ಥಾನ ನೀಡಲು ರಾಜೀನಾಮೆ ನೀಡುವೆ : ರಾಮುಲು

ಚೆನ್ನೈ ಏರ್ ಪೋರ್ಟ್ ನಲ್ಲಿರುವ ಭಿನ್ನರ ಮನವೂಲಿಸುವಲ್ಲಿ ವಿಫಲರಾಗಿರುವ ಅವರು, ತೀವ್ರ ನಿರಾಶೆ ವ್ಯಕ್ತಪಡಿಸಿ ಭಿನ್ನರಿಗೆ ಸ್ಥಾನ ನೀಡಲು ಮುಂದೆ ಬಂದಿದ್ದಾರೆ. ಒಟ್ಟಿನಲ್ಲಿ ಸರಕಾರ ಉಳಿಯಬೇಕು. ಉಳಿದ ಎರಡೂವರೆ ವರ್ಷಗಳ ಕಾಲ ಸರಕಾರವನ್ನು ಪೂರ್ಣಗೊಳಿಸಬೇಕು ಎನ್ನುವುದು ನನ್ನ ಅಶಯ. ಹೀಗಾಗಿ ಸಚಿವ ಸ್ಥಾನ ನೀಡಲು ಮುಂದಾಗಿರುವುದಾಗಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ್ದಾರೆ.
ಬೋಪಯ್ಯ ವಿರುದ್ಧ ಅವಿಶ್ವಾಸ : ಸದನದ ವಿಶ್ವಾಸವನ್ನು ಕಳೆದುಕೊಂಡಿರುವ ಸ್ಪೀಕರ್ ಕೆಜಿ ಬೋಪಯ್ಯ ಅವರನ್ನು ಅಮಾನತುಗೊಳಿಸುವಂತೆ ಜೆಡಿಎಸ್ ಆಗ್ರಹಿಸಿದೆ. ಅ.12 ರಂದು ಸರಕಾರದ ಬಹುಮತ ತೋರಿಸಲು ರಾಜ್ಯಪಾಲರು ಮುಖ್ಯಮಂತ್ರಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಬಹುಮತ ಕಾರ್ಯಕ್ರಮ ಪಾರದರ್ಶಕವಾಗಿ ನಡೆಯಬೇಕಿದ್ದು, ಹೀಗಾಗಿ ಬೋಪಯ್ಯ ಅವರನ್ನು ಅಮಾನತುಗೊಳಿಸಬೇಕು ಎಂದು ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ರಾಜ್ಯಪಾಲರಿಗೆ ಪತ್ರ ನೀಡಿದ್ದಾರೆ.
ಸಿಎಂ ನಿವಾಸದಲ್ಲಿ ಸಭೆ : ಪಕ್ಷದಲ್ಲಿ ನಡೆದಿರುವ ಭಿನ್ನಮತದಿಂದಾಗಿ ಮುಖ್ಯಮಂತ್ರಿಗಳಿಗೆ ರೇಸ್ ಕೋರ್ಸ್ ನಿವಾಸದಲ್ಲಿ ಸಭೆ ಆರಂಭವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆಯ ನೇತೃತ್ವ ವಹಿಸಿದ್ದು, ಸಂಸದ ಅನಂತಕುಮಾರ್, ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಉಪಸ್ಥಿತರಿದ್ದರು.
ಇಂದಿನ ಪ್ರಮುಖ ಬೆಳವಣಿಗೆಗಳು
* ಚೆನ್ನೈನಲ್ಲಿ ರಾಜ್ಯ ರಾಜಕೀಯ ಹಣೆಬರಹ ಬರೆದ ರೇಣುಕಾ
* ವಿಧಾನಸಭೆ ವಿಸರ್ಜನೆಗೆ ಆರೆಸ್ಸೆಸ್ ಗ್ರೀನ್ ಸಿಗ್ನಲ್
* ಜೆಡಿಎಸ್ ಜನ್ಮ ಜಾಲಾಡಿದ ಯಡಿಯೂರಪ್ಪ
* ಮತ್ತೆ ಆಪರೇಷನ್ ಕಮಲ : 10 ಕೈಗಳಿಗೆ ಗಾಳ?
ಸೆಲ್ ಫೋನಿನಲ್ಲಿ ಕನ್ನಡ ಓದುವ ಸಂಭ್ರಮ | ದಟ್ಸ್ ಕನ್ನಡ ಹೂವಿನಂಗಡಿ 24/7 | ಕನ್ನಡ ಸಿನಿಮಾ SMS | ಕನ್ನಡ ಸುದ್ದಿಗಳ SMS
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications