ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪ್ರತಿಭಾ ಪ್ರಕರಣ:ಕ್ಯಾಬ್ ಡ್ರೈವರ್ ಶಿವಕುಮಾರ್ ತಪ್ಪಿತಸ್ಥ
ಎಚ್ ಪಿ ಗ್ಲೋಬಲ್ ಕಾಲ್ ಸೆಂಟರ್ ಉದ್ಯೋಗಿಯಾಗಿದ್ದ ಪ್ರತಿಭಾ ರಾತ್ರಿಪಾಳಿಗೆ ಕಚೇರಿಗೆ ತೆರಳುವಾಗ ಕ್ಯಾಬ್ ಚಾಲಕ ಶಿವಕುಮಾರ್ ನಿಂದ 2005ರಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಡೀಡಾಗಿದ್ದಳು. 2006ರಲ್ಲಿ ಈ ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ನಾಲ್ಕು ವರ್ಷ ಕಳೆದರೂ ವೃದ್ಧಜೀವಿ ಗೌರಮ್ಮ ನ್ಯಾಯಾಲಯಕ್ಕಾಗಿ ಅಲೆಯುತ್ತಿದ್ದರು.
ಈ ಕೇಸಿನಲ್ಲಿ ಯಾವುದೇ ನೇರ ಸಾಕ್ಷ್ಯಗಳಿರಲಿಲ್ಲ. ಸಾಂದರ್ಭಿಕ ಸಾಕ್ಷ್ಯಗಳ ಮುಖಾಂತರವೇ ಅತ್ಯಾಚಾರ ಮತ್ತು ಕೊಲೆಯನ್ನು ಸಾಬೀತುಪಡಿಸಬೇಕಾಗಿತ್ತು. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಕ್ಯಾಬ್ ಡ್ರೈವರ್ ಶಿವಕುಮಾರ್ನನ್ನು ತಪ್ಪಿತಸ್ಥ ಎಂದು ಸಾಬೀತು ಪಡಿಸುವುದು ನ್ಯಾಯಾಲಯಕ್ಕೆ ಸವಾಲಾಗಿತ್ತು.
Comments
Story first published: Wednesday, October 6, 2010, 12:49 [IST]